Webdunia - Bharat's app for daily news and videos

Install App

ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ: ಶಾಸಕಾಂಗ ಸಭೆಯ ಡೀಟೈಲ್ಸ್ ಇಲ್ಲಿದೆ

ಕೃಷ್ಣವೇಣಿ ಕೆ
ಶನಿವಾರ, 30 ಮೇ 2026 (17:13 IST)
ಬೆಂಗಳೂರು: ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.

ಸಿದ್ದರಾಮಯ್ಯ ರಾಜೀನಾಮೆ ಬಳಿಕ ಇಂದು ನಡೆಯುತ್ತಿರುವ ಮಹತ್ವದ ಶಾಸಕಾಂಗ ಪಕ್ಷದ ಸಭೆ ಇದಾಗಿದೆ. ಈ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದ್ದು ಇದರೊಂದಿಗೆ ಅವರು ಸಿಎಂ ಆಗುವುದು ಅಧಿಕೃತವಾಗಿದೆ.

ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪ ಮಾಡಿದ್ದು ಇದನ್ನು ಹಿರಿಯ ನಾಯಕ ಡಾ ಜಿ ಪರಮೇಶ್ವರ್ ಅನುಮೋದಿಸಿದ್ದಾರೆ. ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸಿದಾಗ ಎಲ್ಲಾ ಶಾಸಕರೂ ಒಪ್ಪಿಗೆ ಸೂಚಿಸಿದ್ದಾರೆ.  ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್ ನ ಎಲ್ಲಾ ಶಾಸಕರೂ ಹಾಜರಿದ್ದರು. ಈ ಸಭೆಯ ನಂತರ ರಣದೀಪ್ ಸುರ್ಜೇವಾಲ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ. ಈ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕೂಡಾ ಭಾಗಿಯಾಗಲಿದ್ದಾರೆ. ಈ ವೇಳೆ ನೂತನ ಸಿಎಂ ಪ್ರಮಾಣ ವಚನ ಇತ್ಯಾದಿ ಮಾಹಿತಿಗಳನ್ನು ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನರನ್ನು ಅಸ್ಪೃಶ್ಯರಂತೆ ನೋಡಲಾಗಿದೆ: ಪವನ್ ಖೇರಾ ಕಿಡಿ

ಕಾಡುಹಂದಿಗಳ ದಾಳಿಗೆ ನಾಲ್ವರು ರೈತರಿಗೆ ಗಾಯ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಶುದ್ಧೀಕರಿಸಿದವರ ವಿರುದ್ಧ ಎಫ್‌ಐಆರ್‌ಗೆ ರಾಹುಲ್ ಒತ್ತಾಯ

ಬಸ್ ಹತ್ತುವಾಗ ಬಿದ್ದುಹೋಗುವಂತಿದ್ದ ವೃದ್ಧರನ್ನು ದೇವರ ಹಾಗೇ ಕಾಪಾಡಿದ ಕ್ಲೀನರ್‌, Video

ಬಿಜೆಪಿ ಬಳ್ಳಾರಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments