ಮುಂದೊಂದು ದಿನ ಡಿಕೆ ಶಿವಕುಮಾರ್ ಬಿಜೆಪಿ ಹಾಗೂ ನಮೋ ಪಲ್ಲಕ್ಕಿ ಹೊರಬೇಕಾಗುತ್ತದೆ-ಜಗದೀಶ ಶೆಟ್ಟರ್ ವಾಗ್ದಾಳಿ

Webdunia
ಬುಧವಾರ, 27 ಮಾರ್ಚ್ 2019 (09:25 IST)
ಬಳ್ಳಾರಿ : ಸೊಕ್ಕಿನ ಮಾತುಗಳನ್ನಾಡುವ ಸಚಿವ ಡಿಕೆ ಶಿವಕುಮಾರ್ ಹೆಣ ಹೊರುವುದು ಖಾಯಂ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.


ಬಳ್ಳಾರಿಯ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಸಚಿವ ಡಿಕೆ ಶಿವಕುಮಾರ್ ಮೊದಲು ಸರಿಯಾಗಿ ಮಾತನಾಡುವುದು ಕಲಿಯಲಿ, ಸೊಕ್ಕಿನ ಮಾತುಗಳು ಬೇಡ. ಇನ್ನು ಮುಂದೆ ಅವರಿಗೆ ಹೆಣ ಹೊರುವುದು ಖಾಯಂ ಕೆಲಸವಾಗಲಿದೆ. ಮುಂದೊಂದು ದಿನ ಅವರು ಬಿಜೆಪಿ ಹಾಗೂ ನಮೋ ಪಲ್ಲಕ್ಕಿ ಹೊರಬೇಕಾಗುತ್ತದೆ ಎಂದು ಕಿಡಿಕಾರಿದ್ದಾರೆ.


ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ಸಿನಲ್ಲಿ ನನ್ನ ಬಿಟ್ಟರೆ ಗತಿ ಯಾರೂ ಇಲ್ಲ ಅಂತ ದಿಮಾಕು. ಕಾಂಗ್ರೆಸ್ಸಿನಲ್ಲಿ ಪಲ್ಲಕ್ಕಿ ಹೊರುವುದಕ್ಕೂ ನಾನೇ, ಹೆಣ ಹೊರುವುದಕ್ಕೂ ನಾನೇ ಅಂತ ಬೀಗುತ್ತಾರೆ. ಆದ್ರೆ ಅವರ ಅಹಂಕಾರ, ದಿಮಾಕು, ಸೊಕ್ಕು ಬಹಳ ದಿನ ಇರಲ್ಲ. ಬಳ್ಳಾರಿಯ ಜನ ಸ್ವಾಭಿಮಾನಿಗಳಾಗಿದ್ದು ಒಂದು ಸಲ ಜನರು ಪಾಠ ಕಲಿಸಿದರೆ ಮತ್ತೆ ಕನಕಪುರದಿಂದ ಬಳ್ಳಾರಿಗೆ ಡಿಕೆಶಿ ವಾಪಸ್ ಬರಲ್ಲವೆಂದು ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಡಳಿತ ಯಂತ್ರವು ಕೋಮಾ ಸ್ಥಿತಿಗೆ ತಲುಪಿದೆ: ಸಿಎಂ ಯಾರೆಂದು ಮೊದಲು ಸ್ಪಷ್ಟಪಡಿಸಿ ಎಂದ ಅಶೋಕ್‌

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಮುಂದಿನ ಸುದ್ದಿ
Show comments