Webdunia - Bharat's app for daily news and videos

Install App

ಪಕ್ಷ ಬಿಟ್ಟು ಹೋದವರ ವಿಚಾರದಲ್ಲಿ ಡಿಕೆಶಿ-ಸಿದ್ದರಾಮಯ್ಯ ಭಿನ್ನಮತ

Webdunia
ಭಾನುವಾರ, 4 ಜುಲೈ 2021 (08:51 IST)
ಬೆಂಗಳೂರು: ಪಕ್ಷ ಬಿಟ್ಟು ಹೋದವರು ಮರಳುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಭಿನ್ನಮತ ಏರ್ಪಟ್ಟಿದೆ.


ಪಕ್ಷ ಬಿಟ್ಟು ಬಿಜೆಪಿ ಸೇರಿಕೊಂಡವರು ಮರಳಿ ಪಕ್ಷಕಕ್ಕೆ ಬಂದರೆ ಸ್ವೀಕರಿಸುತ್ತೀರಾ ಎಂಬ ಪ್ರಶ್ನೆಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ನಮ್ಮ ಲೀಡರ್ ಶಿಪ್ ಒಪ್ಪಿ ಪಕ್ಷಕಕ್ಕೆ ಬರುವುದಾದರೆ ಬರಲಿ ಎಂದಿದ್ದಾರೆ.

ಆದರೆ ಸಿದ್ದರಾಮಯ್ಯ ಮಾತ್ರ ಪಕ್ಷ ಬಿಟ್ಟು ಹೋದವರಿಗೆ ಮರಳಿ ಬಾಗಿಲು ತೆರೆಯಲು ಬಿಲ್ ಕುಲ್ ನೋ ಎನ್ನುತ್ತಿದ್ದಾರೆ. ಪಕ್ಷಕ್ಕೆ ಕೈ ಕೊಟ್ಟು ಹೋದವರನ್ನು ಮರಳಿ ಸ್ವೀಕರಿಸುತ್ತೇವೆ ಎಂದು ಯಾರೂ ಹೇಳಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ಇತ್ತೀಚೆಗೆ ಸಿಎಂ ಅಭ್ಯರ್ಥಿ ವಿಚಾರದಲ್ಲಿ ಇಬ್ಬರು ನಾಯಕರ ನಡುವೆ ಭಿನ್ನಮತವೇರ್ಪಟ್ಟಿತ್ತು. ಈಗ ಪಕ್ಷಕ್ಕೆ ಮರು ಸೇರ್ಪಡೆಯಾಗುವವರ ವಿಚಾರದಲ್ಲಿ ಅಂತಹದ್ದೇ ವಿರುದ್ಧ ಹೇಳಿಕೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments