Webdunia - Bharat's app for daily news and videos

Install App

ಬಿಜೆಪಿ ಅವಧಿಯ ಗಲಭೆ ಕೇಸ್ ಗಳ ಮರು ತನಿಖೆಯನ್ನ ಬೆಂಬಲಿಸಿದ ಡಿಕೆ ಶಿವಕುಮಾರ್

Webdunia
ಬುಧವಾರ, 26 ಜುಲೈ 2023 (16:01 IST)
ಬಿಜೆಪಿ ಅವಧಿಯ ಗಲಭೆ ಕೇಸ್ ಗಳ ಮರು ತನಿಖೆ ವಿಚಾರವಾಗಿ ಡಿಸಿಎಂ ಡಿಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು,ತನಿಖೆಯನ್ನ ಬೆಂಬಲಿಸಲ್ಲ.ಬಿಜೆಪಿ ಅವಧಿಯಲ್ಲಿ ನಡೆದ ಗಲಭೆಗಳಲ್ಲಿಸಾಕಷ್ಟು ಅಮಾಯಕರ ಮೇಲೆ ಕೇಸ್ ಹಾಕಿದ್ದಾರೆ.
 
ಬೆಂಗಳೂರು, ಹುಬ್ಬಳ್ಳಿಯಲ್ಲೂ ಅಮಾಯಕರ ಮೇಲೆ ಕೇಸ್ ಹಾಕಲಾಗಿದೆ.ಗಲಭೆ ವಿಚಾರ ಅಷ್ಟೇ ಅಲ್ಲ, ಸರ್ಕಾರದ ವಿರುದ್ಧ ಹೋರಾಟ ಮಾಡಿದವರ ಮೇಲೆ ಕೇಸ್ ಹಾಕಿದ್ದಾರೆ.ಸಂಘಟನೆ ಮುಖಂಡರ ಮೇಲೆ, ಕನ್ನಡ ಪರ ಸಂಘಟನೆ, ರೈತ  ಮುಖಂಡರ ಮೇಲೆ ಕೇಸ್ ಹಾಕಿದ್ದಾರೆ.ನನ್ನ ಮೇಲೂ ಕೇಸ್ ಹಾಕಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments