Webdunia - Bharat's app for daily news and videos

Install App

ಬಿಜೆಪಿ ಅವಧಿಯ ಗಲಭೆ ಕೇಸ್ ಗಳ ಮರು ತನಿಖೆಯನ್ನ ಬೆಂಬಲಿಸಿದ ಡಿಕೆ ಶಿವಕುಮಾರ್

Webdunia
ಬುಧವಾರ, 26 ಜುಲೈ 2023 (16:01 IST)
ಬಿಜೆಪಿ ಅವಧಿಯ ಗಲಭೆ ಕೇಸ್ ಗಳ ಮರು ತನಿಖೆ ವಿಚಾರವಾಗಿ ಡಿಸಿಎಂ ಡಿಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು,ತನಿಖೆಯನ್ನ ಬೆಂಬಲಿಸಲ್ಲ.ಬಿಜೆಪಿ ಅವಧಿಯಲ್ಲಿ ನಡೆದ ಗಲಭೆಗಳಲ್ಲಿಸಾಕಷ್ಟು ಅಮಾಯಕರ ಮೇಲೆ ಕೇಸ್ ಹಾಕಿದ್ದಾರೆ.
 
ಬೆಂಗಳೂರು, ಹುಬ್ಬಳ್ಳಿಯಲ್ಲೂ ಅಮಾಯಕರ ಮೇಲೆ ಕೇಸ್ ಹಾಕಲಾಗಿದೆ.ಗಲಭೆ ವಿಚಾರ ಅಷ್ಟೇ ಅಲ್ಲ, ಸರ್ಕಾರದ ವಿರುದ್ಧ ಹೋರಾಟ ಮಾಡಿದವರ ಮೇಲೆ ಕೇಸ್ ಹಾಕಿದ್ದಾರೆ.ಸಂಘಟನೆ ಮುಖಂಡರ ಮೇಲೆ, ಕನ್ನಡ ಪರ ಸಂಘಟನೆ, ರೈತ  ಮುಖಂಡರ ಮೇಲೆ ಕೇಸ್ ಹಾಕಿದ್ದಾರೆ.ನನ್ನ ಮೇಲೂ ಕೇಸ್ ಹಾಕಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ

ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್ ಘೋಷಿಸಿದ ಮೋದಿ

ಪ್ರಧಾನಿ ಮೋದಿ ಸ್ವಾತಂತ್ರ್ಯೋತ್ಸವ ಭಾಷಣ: ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ಮುಂದಿನ ಸುದ್ದಿ
Show comments