Select Your Language

Notifications

webdunia
webdunia
webdunia
webdunia

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಪ್ರತಿಜ್ಞಾ ಸ್ವೀಕಾರ

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಪ್ರತಿಜ್ಞಾ ಸ್ವೀಕಾರ
ಬೆಂಗಳೂರು , ಗುರುವಾರ, 2 ಜುಲೈ 2020 (16:23 IST)

ಕೊರೊನಾ ವೈರಸ್ ನಿಂದಾದ ಲಾಕ್ ಡೌನ್ ಹಿನ್ನಲೆ ಪದೇ ಪದೇ ಮುಂದೂಡಿಕೆಯಾಗಿದ್ದ ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ಕೊನೆಗೂ ನೆರವೇರಿದೆ.


ಕೆಪಿಸಿಸಿ ಕಚೇರಿಯಲ್ಲಿ ನೂತನ ಪದಾಧಿಕಾರಿಗಳ ಪ್ರತಿಜ್ಞಾ ದಿನ ನಡೆಯಿತು.

ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಬೂತ್ ಮಟ್ಟದಿಂದ ಪಕ್ಷ ಕಟ್ಟೋಣ. ಸಾಮೂಹಿಕ ನಾಯಕತ್ವದಲ್ಲಿ ಮುಂದುವರೆಯೋಣ ಎಂದು ಕರೆ ನೀಡಿದರು.

ನಮಗೆ ಕಾಂಗ್ರೆಸ್ ಧರ್ಮ ಅದುವೇ ಜಾತಿ ಎಂದು ಕಾರ್ಯಕರ್ತರನ್ನು ಹುರಿದುಂಬಿಸಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆ ಶಿವಕುಮಾರ್ ಪದಗ್ರಹಣ : ನೂರಾರು ಕಡೆ ನೇರ ಪ್ರಸಾರ