Webdunia - Bharat's app for daily news and videos

Install App

ಸಚಿವ ಮಾಧುಸ್ವಾಮಿಗೆ ಕ್ಲಾಸ್ ತೆಗೆದುಕೊಂಡ ಡಿ.ಕೆ.ಶಿವಕುಮಾರ್

Webdunia
ಗುರುವಾರ, 21 ಮೇ 2020 (18:26 IST)
ಮಹಿಳೆಯೊಬ್ಬರ ವಿರುದ್ಧ ಅವಾಚ್ಯವಾಗಿ ಬೈಯ್ದಿರುವ ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ಕೆಪಿಸಿಸಿ ತಿರುಗಿ ಬಿದ್ದಿದೆ.

ಮಹಿಳೆಯ ಮಾತಿನಿಂದಾಗಿ ಸಚಿವರಿಗೆ ಕಿರಿಕಿರಿ ಎನಿಸಿರಬಹುದು. ಆದರೆ ಅಷ್ಟಕ್ಕೆ ಅವಾಚ್ಯವಾಗಿ ಬೈಯುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಹಿರಿಯ ಸಚಿವರಾಗಿ ಮಾಧುಸ್ವಾಮಿ ನಡೆದುಕೊಂಡಿದ್ದರ ಬಗ್ಗೆ ಆಶ್ಚರ್ಯ ಮೂಡಿಸಿದೆ ಎಂದಿರುವ ಡಿಕೆಶಿ, ಮಂತ್ರಿಗಳ ಹತ್ತಿರ ಯಾರೇ ಆಗಲಿ ಬಂದು ಕಷ್ಟ, ಸಮಸ್ಯೆ ಹೇಳಿಕೊಂಡಾಗ ತಾಳ್ಮೆಯಿಂದ ಕೇಳಿಸಿಕೊಳ್ಳಬೇಕು ಎಂದು ಮಾಧುಸ್ವಾಮಿಗೆ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಂದಣಿ ನೇಮ್ ಪ್ಲೇಟ್ ಕಾಣದಂತೆ ಸ್ಟಿಕ್ಟರ್ ಅಳವಡಿಸಿ ಓಡಾಡಿಸುತ್ತಿದ್ದ ವಾಹನಗಳಿಗೆ ದಂಡ

ಲೂಟಿ ಮಾಡಿದ ಹಣ ರಾಹುಲ್ ಗಾಂಧಿಯವರ ಮನೆಗೆ: ಬಿ.ಶ್ರೀರಾಮುಲು

Rape Case: ಪತ್ರಕರ್ತ ತರುಣ್ ತೇಜ್‌ಪಾಲ್‌ಗೆ ಬಿಗ್ ಶಾಕ್

ಲಿಥಿನ್ ಕೋಟಿಕೇರೆಯಲ್ಲಿ ಈಜಲು ತೆರಳಿದ್ದ ಎಸ್‌ಸಿಡಿಸಿಸಿ ಬ್ಯಾಂಕ್ ಉದ್ಯೋಗಿ ದುರಂತ ಸಾವು

ಎಚ್‌ಡಿ ಕುಮಾರಸ್ವಾಮಿ 3ವರ್ಷದಲ್ಲಿ ಯಾವುದಾದ್ರೂ ದಾಖಲೆ ಬಿಡುಗಡೆ ಮಾಡಿದ್ದಾರಾ

ಮುಂದಿನ ಸುದ್ದಿ
Show comments