Webdunia - Bharat's app for daily news and videos

Install App

ಸಚಿವ ಮಾಧುಸ್ವಾಮಿಗೆ ಕ್ಲಾಸ್ ತೆಗೆದುಕೊಂಡ ಡಿ.ಕೆ.ಶಿವಕುಮಾರ್

Webdunia
ಗುರುವಾರ, 21 ಮೇ 2020 (18:26 IST)
ಮಹಿಳೆಯೊಬ್ಬರ ವಿರುದ್ಧ ಅವಾಚ್ಯವಾಗಿ ಬೈಯ್ದಿರುವ ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ಕೆಪಿಸಿಸಿ ತಿರುಗಿ ಬಿದ್ದಿದೆ.

ಮಹಿಳೆಯ ಮಾತಿನಿಂದಾಗಿ ಸಚಿವರಿಗೆ ಕಿರಿಕಿರಿ ಎನಿಸಿರಬಹುದು. ಆದರೆ ಅಷ್ಟಕ್ಕೆ ಅವಾಚ್ಯವಾಗಿ ಬೈಯುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಹಿರಿಯ ಸಚಿವರಾಗಿ ಮಾಧುಸ್ವಾಮಿ ನಡೆದುಕೊಂಡಿದ್ದರ ಬಗ್ಗೆ ಆಶ್ಚರ್ಯ ಮೂಡಿಸಿದೆ ಎಂದಿರುವ ಡಿಕೆಶಿ, ಮಂತ್ರಿಗಳ ಹತ್ತಿರ ಯಾರೇ ಆಗಲಿ ಬಂದು ಕಷ್ಟ, ಸಮಸ್ಯೆ ಹೇಳಿಕೊಂಡಾಗ ತಾಳ್ಮೆಯಿಂದ ಕೇಳಿಸಿಕೊಳ್ಳಬೇಕು ಎಂದು ಮಾಧುಸ್ವಾಮಿಗೆ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments