ಸಚಿವ ಮಾಧುಸ್ವಾಮಿಗೆ ಕ್ಲಾಸ್ ತೆಗೆದುಕೊಂಡ ಡಿ.ಕೆ.ಶಿವಕುಮಾರ್

Webdunia
ಗುರುವಾರ, 21 ಮೇ 2020 (18:26 IST)
ಮಹಿಳೆಯೊಬ್ಬರ ವಿರುದ್ಧ ಅವಾಚ್ಯವಾಗಿ ಬೈಯ್ದಿರುವ ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ಕೆಪಿಸಿಸಿ ತಿರುಗಿ ಬಿದ್ದಿದೆ.

ಮಹಿಳೆಯ ಮಾತಿನಿಂದಾಗಿ ಸಚಿವರಿಗೆ ಕಿರಿಕಿರಿ ಎನಿಸಿರಬಹುದು. ಆದರೆ ಅಷ್ಟಕ್ಕೆ ಅವಾಚ್ಯವಾಗಿ ಬೈಯುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಹಿರಿಯ ಸಚಿವರಾಗಿ ಮಾಧುಸ್ವಾಮಿ ನಡೆದುಕೊಂಡಿದ್ದರ ಬಗ್ಗೆ ಆಶ್ಚರ್ಯ ಮೂಡಿಸಿದೆ ಎಂದಿರುವ ಡಿಕೆಶಿ, ಮಂತ್ರಿಗಳ ಹತ್ತಿರ ಯಾರೇ ಆಗಲಿ ಬಂದು ಕಷ್ಟ, ಸಮಸ್ಯೆ ಹೇಳಿಕೊಂಡಾಗ ತಾಳ್ಮೆಯಿಂದ ಕೇಳಿಸಿಕೊಳ್ಳಬೇಕು ಎಂದು ಮಾಧುಸ್ವಾಮಿಗೆ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಕೋಝಿಕ್ಕೋಡ್ ರೈಲ್ವೆ ನಿಲ್ದಾಣದ ಗಡಿಯಾರ ಗೋಪುರ ಕುಸಿತ, ತಪ್ಪಿದ ಭಾರೀ ದುರಂತ

ಜಿಬಿಎ ಚುನಾವಣೆ ಇನ್ನೂ ಮುಂದೂಡಬೇಡಿ: ಎಸ್.ಆರ್.ವಿಶ್ವನಾಥ್

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಮುಂದಿನ ಸುದ್ದಿ
Show comments