Webdunia - Bharat's app for daily news and videos

Install App

ಪತ್ನಿ ಜೊತೆ ಡಿಕೆ ಶಿವಕುಮಾರ್ ಮತ್ತೆ ಟೆಂಪಲ್ ರನ್: ಸಿಎಂ ಆಗೇ ಆಗ್ತೀರಿ ಬಿಡಿ ಸರ್ ಎಂದ ಜನ

Krishnaveni K
ಗುರುವಾರ, 11 ಸೆಪ್ಟಂಬರ್ 2025 (09:24 IST)
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ನಿನ್ನೆ ಪತ್ನಿ ಉಷಾ ಜೊತೆ ಪಳನಿಯ ಅರುಳ್ಮಿಗು ದಂಡಾಯುಧಪಾಣಿ ಸ್ವಾಮಿ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಇದಕ್ಕೆ ಪಬ್ಲಿಕ್ ಕಾಮೆಂಟ್ ಮಾಡಿದ್ದು ಖಂಡಿತಾ ಸಿಎಂ ಆಗೇ ಆಗ್ತೀರಿ ಬಿಡಿ ಸರ್ ಎಂದಿದ್ದಾರೆ.

ಡಿಕೆ ಶಿವಕುಮಾರ್ ಆಗಾಗ ಪವರ್ ಫುಲ್ ದೇವಾಲಯಗಳಿಗೆ ಭೇಟಿ ಕೊಡುತ್ತಿದ್ದಾರೆ. ಅವರ ಟೆಂಪಲ್ ರನ್ ಎಲ್ಲವೂ ಸಿಎಂ ಕುರ್ಚಿ ಪಡೆಯುವುದಕ್ಕಾಗಿ ಎಂದು ಹಲವರು ಕಾಮೆಂಟ್ ಮಾಡುತ್ತಾರೆ. ನಿನ್ನೆಯೂ ಪತ್ನಿ ಜೊತೆ ದೇವಸ್ಥಾನಕ್ಕೆ ಹೋಗಿದ್ದ ವಿಡಿಯೋ ಹಂಚಿಕೊಂಡಿದ್ದಕ್ಕೆ ನೆಟ್ಟಿಗರು ಇದೇ ರೀತಿ ಕಾಮೆಂಟ್ ಮಾಡಿದ್ದಾರೆ.

ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿಕೆಶಿಗೆ ದೇವರೇ ಆಶೀರ್ವಾದ ಮಾಡುತ್ತಾರೆ. ಮುಂದೆ ನೀವು ಸಿಎಂ ಆಗಿಯೇ ಆಗುತ್ತೀರಿ. ಆದರೆ ಸ್ವಲ್ಪ ಹಿಂದೂಗಳ ಬಗ್ಗೆಯೂ ಗಮನ ಹರಿಸಿ ಎಂದು ಕೆಲವರು ಸಲಹೆ ನೀಡಿದ್ದಾರೆ.

ದಂಡಾಯುಧಪಾಣಿ ಸ್ವಾಮಿ ಶಕ್ತಿಶಾಲೀ ದೇವರು. ಅವರ ಆಶೀರ್ವಾದ ಸಿಕ್ಕರೆ ನೀವು ಖಂಡಿತಾ ಸಿಎಂ ಆಗ್ತೀರಿ ಎಂದು ಜನ ಕಾಮೆಂಟ್ ಮಾಡಿದ್ದಾರೆ. ಜೊತೆಗೆ ಹಿಂದುತ್ವದ ಪರವಾಗಿಯೂ ನಿಲ್ಲಿ. ಆಗ ದೇವರೂ ಆಶೀರ್ವಾದ ಮಾಡುತ್ತಾನೆ ಎಂದು ಕೆಲವರು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹೇಶ್‌ ಶೆಟ್ಟಿ ತಿಮರೋಡಿ ಜತೆಗಿನ ಮಾತುಕತೆ ವಿಡಿಯೋ, ಹೊಸ ಬಾಂಬ್ ಸಿಡಿಸಿದ ಚಿನ್ನಯ್ಯನ 2ನೇ ಪತ್ನಿ

ಜುಬೀನ್ ಗಾರ್ಗ್ ಸಾವಿನ ಬಗ್ಗೆ ಅನುಮಾನ, ತನಿಖೆಗೆಗೆ ಅಸ್ಸಾಂ ಸಿಎಂ ಆದೇಶ

ಕುರುಬರ ಬಗ್ಗೆ ಮಾತನಾಡಿ ಕೇಸ್ ಹಾಕಿಸಿಕೊಂಡ ಛಲವಾದಿ ನಾರಾಯಣಸ್ವಾಮಿ, ಶ್ರೀವತ್ಸ

ರಾಜಕೀಯ ಏನೇ ಇರ್ಲಿ ತಮ್ಮ ಸಮುದಾಯಕ್ಕಾಗಿ ಒಂದಾದ ಡಿಕೆ ಶಿವಕುಮಾರ್, ಕುಮಾರಸ್ವಾಮಿ

ಭದ್ರತಾ ಪಡೆ, ಭಯೋತ್ಪಾದಕರ ನಡುವೆ ಎನ್‌ಕೌಂಟರ್, ಜಮ್ಮು ಶ್ರೀನಗರ ಹೆದ್ದಾರಿಯುದ್ದಕ್ಕೂ ಬಿಗಿ ಭದ್ರತೆ

ಮುಂದಿನ ಸುದ್ದಿ
Show comments