Webdunia - Bharat's app for daily news and videos

Install App

ನರೇಂದ್ರ ಮೋದಿ ವಿರುದ್ಧ ಗುಡುಗಿದ ಕನಕಪುರ ಬಂಡೆ ಡಿಕೆ ಶಿವಕುಮಾರ್

Webdunia
ಶನಿವಾರ, 8 ಫೆಬ್ರವರಿ 2020 (21:16 IST)
ಕನಕಪುರ ಬಂಡೆ ಖ್ಯಾತಿಯ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಟಾಂಗ್ ನೀಡಿದ್ದಾರೆ.

ಹೈವೋಲ್ಟೇಜ್ ಅಂತ ಅವರನ್ನು ಅವರೇ ಕರೆದುಕೊಳ್ತಿರೋ ನರೇಂದ್ರ ಮೋದಿ ದೇಶದ ಯುವಜನತೆಗೆ ಕೆಲಸ ಕೊಡಲಿ ಎಂದಿದ್ದಾರೆ. ಯುವಜನತೆಗೆ ಬಲ್ಪ ನೀಡಬೇಕು. ಉದ್ಯೋಗ ಕೊಡಲಿ ಅಂತ ಹೇಳಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆಗೆ ಮೋದಿ ವ್ಯಂಗ್ಯವಾಡಿರೋದಕ್ಕೆ ಪ್ರತಿಕ್ರಿಯಿಸಿರೋ ಡಿ.ಕೆ.ಶಿವಕುಮಾರ್, ಜಗತ್ತಿನ ದೇಶಗಳು ಹೊಗಳುವಂತೆ ದೇಶದ ಆರ್ಥಿಕ ಸ್ಥಿತಿಯನ್ನು ಸುಧಾರಿಸೋ ಕೆಲಸವನ್ನು ಮೋದಿ ಮೊದಲು ಮಾಡಲಿ ಅಂತ ಒತ್ತಾಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments