ನರೇಂದ್ರ ಮೋದಿ ವಿರುದ್ಧ ಗುಡುಗಿದ ಕನಕಪುರ ಬಂಡೆ ಡಿಕೆ ಶಿವಕುಮಾರ್

Webdunia
ಶನಿವಾರ, 8 ಫೆಬ್ರವರಿ 2020 (21:16 IST)
ಕನಕಪುರ ಬಂಡೆ ಖ್ಯಾತಿಯ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಟಾಂಗ್ ನೀಡಿದ್ದಾರೆ.

ಹೈವೋಲ್ಟೇಜ್ ಅಂತ ಅವರನ್ನು ಅವರೇ ಕರೆದುಕೊಳ್ತಿರೋ ನರೇಂದ್ರ ಮೋದಿ ದೇಶದ ಯುವಜನತೆಗೆ ಕೆಲಸ ಕೊಡಲಿ ಎಂದಿದ್ದಾರೆ. ಯುವಜನತೆಗೆ ಬಲ್ಪ ನೀಡಬೇಕು. ಉದ್ಯೋಗ ಕೊಡಲಿ ಅಂತ ಹೇಳಿದ್ದಾರೆ.

ರಾಹುಲ್ ಗಾಂಧಿ ಹೇಳಿಕೆಗೆ ಮೋದಿ ವ್ಯಂಗ್ಯವಾಡಿರೋದಕ್ಕೆ ಪ್ರತಿಕ್ರಿಯಿಸಿರೋ ಡಿ.ಕೆ.ಶಿವಕುಮಾರ್, ಜಗತ್ತಿನ ದೇಶಗಳು ಹೊಗಳುವಂತೆ ದೇಶದ ಆರ್ಥಿಕ ಸ್ಥಿತಿಯನ್ನು ಸುಧಾರಿಸೋ ಕೆಲಸವನ್ನು ಮೋದಿ ಮೊದಲು ಮಾಡಲಿ ಅಂತ ಒತ್ತಾಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments