Webdunia - Bharat's app for daily news and videos

Install App

ಬಿ.ಎಸ್.ಯಡಿಯೂರಪ್ಪ ವಿರುದ್ಧ ಗುಡುಗಿದ ಡಿ.ಕೆ.ಶಿವಕುಮಾರ್

Webdunia
ಮಂಗಳವಾರ, 29 ಅಕ್ಟೋಬರ್ 2019 (16:12 IST)
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಜಾಮೀನು ಪಡೆದು ಹೊರಬಂದ ಬಳಿಕ ಬಹಿರಂಗವಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಶುರು ಮಾಡೋದಕ್ಕೆ ನಮ್ಮದೇನೂ ವಿರೋಧವಿಲ್ಲ.  ಆದರೆ ಕನಕಪುರಕ್ಕೆ ಮಂಜೂರು ಮಾಡಲಾಗಿರೋ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಿಸಿದರೆ ಅದು ಸರಿಯಲ್ಲ. ಸಿಎಂ ಯಡಿಯೂರಪ್ಪರ ನಿಲುವಿಗೆ ಖಂಡನೆ ವ್ಯಕ್ತಪಡಿಸೋದಾಗಿ ಡಿಕೆಶಿ ತಿಳಿಸಿದ್ದಾರೆ.

ಕೇಂದ್ರ ಸರಕಾರ ಈಗಾಗಲೇ ಕನಕಪುರದಲ್ಲಿ ಮೆಡಿಕಲ್ ಕಾಲೇಜು ಮಾಡಲು ಸಮ್ಮತಿ ನೀಡಿದೆ. ಆದರೆ ಸಿಎಂ ಅನುಮತಿಯನ್ನೇ ರದ್ದು ಮಾಡಿದ್ದಾರೆ.

ನನ್ನ ಪ್ರಾಣ ಹೋದರೂ ಮೆಡಿಕಲ್ ಕಾಲೇಜು ರದ್ದು ಆಗಲು ಬಿಡೋದಿಲ್ಲ ಅಂತ ಕನಕಪುರ ಬಂಡೆ ಗುಡುಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments