Webdunia - Bharat's app for daily news and videos

Install App

ಶಾಸಕ ಡಿಕೆಶಿಗೆ ಇಡಿ ವಿಚಾರಣೆ ಕಂಟಕ: ಬಂಧನ ಭೀತಿಯಲ್ಲಿ ಮಾಜಿ ಸಚಿವ

Webdunia
ಶುಕ್ರವಾರ, 30 ಆಗಸ್ಟ್ 2019 (10:16 IST)
ಬೆಂಗಳೂರು: ಕಾಂಗ್ರೆಸ್ ನಾಯಕ, ಶಾಸಕ ಡಿಕೆ ಶಿವಕುಮಾರ್ ಜಾರಿ ನಿರ್ದೇಶನಾಲಯ (ಇಡಿ) ಜಾರಿಗೊಳಿಸಿದ್ದ ವಿಚಾರಣೆಯ ಸಮನ್ಸ್ ರದ್ದುಗೊಳಿಸುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ರದ್ದುಗೊಂಡಿದ್ದು, ಮಾಜಿ ಸಚಿವರಿಗೆ ಬಂಧನದ ಭೀತಿ ಎದುರಾಗಿದೆ.


ಇಂದು ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಡಿಕೆಶಿಗೆ ನೋಟಿಸ್ ಕೊಟ್ಟಿದ್ದಾರೆ. ಹೀಗಾಗಿ ಇಂದು ವಿಚಾರಣೆಗೆ ಹಾಜರಾಗುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಡಿಕೆಶಿ ಜತೆಗೆ ಅವರ ಆಪ್ತರಾದ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ಅವರ ಅರ್ಜಿಗಳನ್ನೂ ಹೈಕೋರ್ಟ್ ರದ್ದುಗೊಳಿಸಿದೆ. ಹೀಗಾಗಿ ಇವರೂ ವಿಚಾರಣೆಗೆ ಹಾಜರಾಗಬೇಕಾಗುತ್ತದೆ. 2017 ರಲ್ಲಿ ಆದಾಯ ತೆರಿಗೆ ಇಲಾಖೆ ದಾಳಿಯಲ್ಲಿ ಡಿಕೆ ಶಿವಕುಮಾರ್ ಗೆ ಸೇರಿದ್ದು ಎನ್ನಲಾದ ಮನೆಯಲ್ಲಿ 8.50 ಕೋಟಿ ರೂ.ಗೂ ಅಧಿಕ ಲೆಕ್ಕವಿಲ್ಲದ ಹಣ ಪತ್ತೆಯಾಗಿತ್ತು. ಈ ಪ್ರಕರಣ ಡಿಕೆಶಿಗೆ ಉರುಳಾಗಿ ಪರಿಣಮಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ಪನೇ ಕಳ್ಳತನ ಮಾಡಿದ್ರು, ನಾನು ಮಾಡ್ತೀನಿ… ಮಕ್ಕಳ ಮುಂದೆ ಏನು ಮಾಡಬಾರದು ಎಂಬುದಕ್ಕೆ ಈ ವಿಡಿಯೋ ಸಾಕ್ಷಿ

ಬೀದಿ ಬದಿ ಹೋಟೆಲ್ ನಲ್ಲಿ ರೈತರ ಜೊತೆ ಇಡ್ಲಿ ಸವಿದು ಸಿಎಂ ಡಿಕೆ ಶಿವಕುಮಾರ್ ಎಷ್ಟು ರೂಪಾಯಿ ಬಿಲ್ ಕೊಟ್ರು ನೋಡಿ Video

ಹೆದರ್ಕೋಬೇಡ ಎಷ್ಟು ಕೊಡ್ತಾರೆ ಹೇಳು… ಈರುಳ್ಳಿ ಮೂಟೆ ಮೇಲೆ ಕೂತು ರೈತರ, ವ್ಯಾಪಾರಿಗಳ ಸಮಸ್ಯೆ ಕೇಳಿದ ಸಿಎಂ ಡಿಕೆಶಿ Video

ರಾಜ್ಯದ ಮೂಲೆ ಮೂಲೆಯಲ್ಲೂ ತಿರಂಗಾ ಯಾತ್ರೆ ಮಾಡ್ತೀವಿ, ತಾಕತ್ತಿದ್ದರೆ ಎಫ್ಐಆರ್ ಹಾಕಿ: ಪ್ರಿಯಾಂಕ್ ಖರ್ಗೆಗೆ ಸೂಲಿಬೆಲೆ ಸವಾಲ್

ಹಸುವಿನ ಮೇಲೆ ಅತ್ಯಾಚಾರ ನಡೆಸಲು ಹೋಗಿ ಸಿಕ್ಕಿಬಿದ್ದ ವ್ಯಕ್ತಿ: ರೆಡ್ ಹ್ಯಾಂಡ್ ಆಗಿ ಹಿಡಿದ ಜನ ಮಾಡಿದ್ದೇನು Video

ಮುಂದಿನ ಸುದ್ದಿ
Show comments