Webdunia - Bharat's app for daily news and videos

Install App

ಜನಾರ್ಧನ ರೆಡ್ಡಿ ವಿರುದ್ದ ಇಂದು ಡಿಕೆಶಿ ಬಾಂಬ್: ಡಿಕೆಶಿಗೆ ಜನಾರ್ಧನ ರೆಡ್ಡಿ ತಿರುಗೇಟು

Webdunia
ಗುರುವಾರ, 1 ನವೆಂಬರ್ 2018 (07:49 IST)
ಬೆಂಗಳೂರು: ಬಳ್ಳಾರಿ ಲೋಕಸಭೆ ಉಪಚುನಾವಣೆ ಕಣ ರಂಗೇರುತ್ತಿದ್ದು, ಇಂದು ಮಾಜಿ ಸಚಿವ, ಬಳ್ಳಾರಿಯ ಪ್ರಬಲ ನಾಯಕ ಜನಾರ್ಧನ ರೆಡ್ಡಿ ವಿರುದ್ಧ ಸಚಿವ ಡಿಕೆ ಶಿವಕುಮಾರ್ ಮಹತ್ವದ ದಾಖಲೆ ಬಿಡುಗಡೆ ಮಾಡಲಿದ್ದಾರಂತೆ.

ಇಂದು ಡಿಕೆ ಶಿವಕುಮಾರ್ ಪತ್ರಿಕಾಗೋಷ್ಠಿ ನಡೆಸಿ ಜನಾರ್ಧನ ರೆಡ್ಡಿ ಅಕ್ರಮಗಳ ಕುರಿತು ಮಹತ್ವದ ದಾಖಲೆ ಮಾಡುತ್ತೇನೆ ಎಂದು ಘೋಷಿಸಿದ್ದಾರೆ. ಅತ್ತ ಜನಾರ್ಧನ ರೆಡ್ಡಿ ಕೂಡಾ ಇದಾದ ಬಳಿಕ ಮತ್ತೊಂದು ಸುದ್ದಿಗೋಷ್ಠಿ ನಡೆಸಿ ಡಿಕೆ ಶಿವಕುಮಾರ್ ವಿರುದ್ಧ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದಿದ್ದಾರೆ.

ಹೀಗಾಗಿ ಇಂದು ನಡೆಯಲಿರುವ ಎರಡು ಪತ್ರಿಕಾಗೋಷ್ಠಿಗಳು ಬಳ್ಳಾರಿ ಲೋಕಸಭೆ ಉಪಚುನಾವಣೆ ಮೇಲೆ ಪರಿಣಾಮ ಬೀರುವುದು ಖಚಿತ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments