ಜನಾರ್ಧನ ರೆಡ್ಡಿ ವಿರುದ್ದ ಇಂದು ಡಿಕೆಶಿ ಬಾಂಬ್: ಡಿಕೆಶಿಗೆ ಜನಾರ್ಧನ ರೆಡ್ಡಿ ತಿರುಗೇಟು

Webdunia
ಗುರುವಾರ, 1 ನವೆಂಬರ್ 2018 (07:49 IST)
ಬೆಂಗಳೂರು: ಬಳ್ಳಾರಿ ಲೋಕಸಭೆ ಉಪಚುನಾವಣೆ ಕಣ ರಂಗೇರುತ್ತಿದ್ದು, ಇಂದು ಮಾಜಿ ಸಚಿವ, ಬಳ್ಳಾರಿಯ ಪ್ರಬಲ ನಾಯಕ ಜನಾರ್ಧನ ರೆಡ್ಡಿ ವಿರುದ್ಧ ಸಚಿವ ಡಿಕೆ ಶಿವಕುಮಾರ್ ಮಹತ್ವದ ದಾಖಲೆ ಬಿಡುಗಡೆ ಮಾಡಲಿದ್ದಾರಂತೆ.

ಇಂದು ಡಿಕೆ ಶಿವಕುಮಾರ್ ಪತ್ರಿಕಾಗೋಷ್ಠಿ ನಡೆಸಿ ಜನಾರ್ಧನ ರೆಡ್ಡಿ ಅಕ್ರಮಗಳ ಕುರಿತು ಮಹತ್ವದ ದಾಖಲೆ ಮಾಡುತ್ತೇನೆ ಎಂದು ಘೋಷಿಸಿದ್ದಾರೆ. ಅತ್ತ ಜನಾರ್ಧನ ರೆಡ್ಡಿ ಕೂಡಾ ಇದಾದ ಬಳಿಕ ಮತ್ತೊಂದು ಸುದ್ದಿಗೋಷ್ಠಿ ನಡೆಸಿ ಡಿಕೆ ಶಿವಕುಮಾರ್ ವಿರುದ್ಧ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದಿದ್ದಾರೆ.

ಹೀಗಾಗಿ ಇಂದು ನಡೆಯಲಿರುವ ಎರಡು ಪತ್ರಿಕಾಗೋಷ್ಠಿಗಳು ಬಳ್ಳಾರಿ ಲೋಕಸಭೆ ಉಪಚುನಾವಣೆ ಮೇಲೆ ಪರಿಣಾಮ ಬೀರುವುದು ಖಚಿತ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಕ್ಸಿಡೆಂಟ್ ಆಗಿ ಐಸಿಯುವಿನಲ್ಲಿದ್ದರೂ ವಧುವಿನ ಕೈ ಬಿಡದ ವರ ಮಾಡಿದ್ದೇನು Video

ಸ್ವಲ್ಪವೂ ಸೆನ್ಸ್ ಇಲ್ಲ...ಹೊಸ ಕಾಂಕ್ರೀಟ್ ಮೇಲೆ ಸ್ಕೂಟಿ ಓಡಿಸಿ ಕೆಸರು ಗೆದ್ದೆ ಮಾಡಿದ ಭೂಪ Video

ಪ್ರಧಾನಿ ಮೋದಿ ಕರೆಗೆ ಸ್ಪಂದಿಸಿ ಮೆಟ್ರೋ ಹಿಡಿದ ಬಿವೈ ವಿಜಯೇಂದ್ರ

ವಿದೇಶ ಪ್ರವಾಸ ಮೇಲೆ ಹೆಚ್ಚುವರಿ ತೆರಿಗೆನಾ: ಪ್ರಧಾನಿ ಮೋದಿ ಗರಂ

ಢಿಕ್ಕಿ ಹೊಡೆದಿದ್ಯಾಕೆ ಎಂದು ಕೆನ್ನೆಗೆ ಹೊಡೆದ ಯುವತಿ: ಯುವಕ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments