Select Your Language

Notifications

webdunia
webdunia
webdunia
webdunia

ನಾಳೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿಕೆ ಶಿವಕುಮಾರ್‌ ಸಿಎಂ ಕೊಠಡಿಯಲ್ಲಿ ಮಹತ್ವದ ಬದಲಾವಣೆ

DK Shivkumar
ಡಿಕೆ ಶಿವಕುಮಾರ್ ಅವರು ಇದೀಗ ಸಿಎಂ ಕೊಠಡಿಯಲ್ಲಿ ಭಾರೀ ಬದಲಾವಣೆ ಮಾಡಿದ್ದಾರೆ ಎನ್ನಲಾಗಿದೆ. 

ಜ್ಯೋತಿಷಿಗಳು ಭೇಟಿ ವೇಳೆ ಹೇಳಿದ ವಾಸ್ತುವಿನಂತೆ ಸಿಎಂ ಕೊಠಡಿಯಲ್ಲಿ ಬದಲಾವಣೆ ಮಾಡಲಾಗಿದೆ. 

ಶಿವಕುಮಾರ್‌ ಕುಳಿತುಕೊಳ್ಳಲಿರುವ ಕುರ್ಚಿಯ ವಾಸ್ತು ನೋಡಿರುವ ಜ್ಯೋತಿಚಿಗಳು, ಕುರ್ಚಿಯ ದಿಕ್ಕನ್ನು ಬದಲಿಸಿದ್ದಾರೆ. 

ಅಲ್ಲದೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಅಜ್ಜಯ್ಯನ ಚಿತ್ರ ಅಳವಡಿಸಲಾಗಿದೆ. 

ಡಿಕೆ ಶಿವಕುಮಾರ್‌ ಅವರು ಅಜ್ಜಯ್ಯನನ್ನು ಬಲವಾಗಿ ನಂಬುತ್ತಾರೆ. ನಾನು ರಾಜನಾಗುವೆ ಎಂದು ನೊಣವಿನಕೆರೆ ಅಜ್ಜಯ್ಯ ಬಾಲ್ಯದಲ್ಲಿ ಹೇಳಿದ್ದರು. ಅಜ್ಜಯ್ಯನ ಅನುಗ್ರಹದಿಂದ ಸಿಎಂ ಆಗುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್‌ ಈ ಹಿಂದೆ ಹೇಳಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಇದೊಂದು ಕಾರಣಕ್ಕೆ ನಮ್ಮಪ್ಪ ಸಿಎಂ ಆಗಬೇಕು ಎಂದಿದ್ದ ಡಿಕೆ ಶಿವಕುಮಾರ್ ಮಗಳು ಐಶ್ವರ್ಯಾ