Webdunia - Bharat's app for daily news and videos

Install App

ತಾಯಿ ಗೌರಮ್ಮ ಪರವಾಗಿ ಸಿಎಂ ಕ್ಷಮೆಯಾಚಿಸಿದ ಡಿ.ಕೆ.ಶಿವಕುಮಾರ್

Webdunia
ಶನಿವಾರ, 5 ಆಗಸ್ಟ್ 2017 (18:31 IST)
ಐಟಿ ದಾಳಿಯ ಕುರಿತಂತೆ ವಾಗ್ದಾಳಿ ನಡೆಸಿದ್ದ ತಾಯಿ ಗೌರಮ್ಮ ಪರವಾಗಿ ಸಿಎಂ ಸಿದ್ದರಾಮಯ್ಯ ಅವರ ಕ್ಷಮೆಯಾಚಿಸುವುದಾಗಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
 
ಪುತ್ರನ ನಿವಾಸದ ಮೇಲೆ ನಡೆದ ಐಟಿ ದಾಳಿಗೆ ಸಿಎಂ ಸಿದ್ದರಾಮಯ್ಯ ಮತ್ತು ಪ್ರಧಾನಿ ಮೋದಿ ಕಾರಣರಾಗಿದ್ದಾರೆ ಎಂದು ಗೌರಮ್ಮ ಆರೋಪಿಸಿದ್ದರು.
 
ನಿನ್ನೆ ಸಂಸದ ಡಿ.ಕೆ.ಸುರೇಶ್, ತಾಯಿ ಗೌರಮ್ಮರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಗೊಂದಲದಿಂದಾಗಿ ಇಂತಹ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದ್ದರು, 
 
ಇಂದು ಬಹಿರಂಗ ಪ್ರಕಟಣೆ ಹೊರಡಿಸಿರುವ ಸಚಿವ .ಡಿ.ಕೆ.ಶಿವಕುಮಾರ್, ತಾಯಿ ಗೌರಮ್ಮರ ಪರವಾಗಿ ಬಹಿರಂಗವಾಗಿ ಕ್ಷಮೆಯಾಚಿಸುವುದಾಗಿ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments