Webdunia - Bharat's app for daily news and videos

Install App

ಕೇಂದ್ರ ವಿರುದ್ಧ ಹರಿಹಾಯ್ದ ಬೆನ್ನಲ್ಲೇ ಪ್ರಧಾನಿ ಮೋದಿ ಪಕ್ಕದಲ್ಲೇ ಕುಳಿತು ಪ್ರಯಾಣಿಸಿದ ಡಿಕೆ ಶಿವಕುಮಾರ್‌

Sampriya
ಭಾನುವಾರ, 10 ಆಗಸ್ಟ್ 2025 (13:12 IST)
Photo Credit X
ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಸೂಕ್ತ ಅನುದಾನ ದೊರೆಯುತ್ತಿಲ್ಲ ಎಂದು ಮೋದಿ ವಿರುದ್ಧ ಅಸಮಾಧಾನ ಹೊರಹಾಕಿದ ಕೆಲ ಹೊತ್ತಲ್ಲೇ ಪ್ರಧಾನಿಯವರ ಜತೆಯೇ ಡಿಕೆಶಿ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದರು.

ಪ್ರಧಾನಿ ಮೋದಿ ಬೆಂಗಳೂರು ಭೇಟಿ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಮಗೆ ಸೂಕ್ತ ಅನುದಾನವನ್ನು ನೀಡುತ್ತಿಲ್ಲ. ಬೆಂಗಳೂರನ್ನು ನಿರ್ಲಕ್ಷಿಸಲಾಗಿದೆ. ನಗರಕ್ಕೆ ಏನು ಅಗತ್ಯವಿದೆ. ಏನನ್ನೂ ನೀಡಬೇಕು ಎಂಬುದನ್ನು ಪ್ರಧಾನಿಗೆ ಹೇಳುತ್ತೇನೆ ಎಂದರು.

ಈ ಹೇಳಿಕೆ ನೀಡಿದ ಕೆಲಹೊತ್ತಲ್ಲೇ ಪ್ರಧಾನಿಯವರ ಜತೆ ಮೆಟ್ರೋದಲ್ಲಿ ಡಿಕೆ ಶಿವಕುಮಾರ್ ಅವರು ಪ್ರಯಾಣ ಬೆಳೆಸಿದರು. ಅದಲ್ಲದೆ ಕೆಲ ವಿಚಾರಗಳನ್ನು ಮಾತನಾಡಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯವರು ಪ್ರಧಾನಿ ಇನ್ನೊಂದು ಪಕ್ಕದಲ್ಲಿ ಕೂತಿದ್ದರು. 

ಬಹು ನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗ ಲೋಕಾರ್ಪಣೆಯನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ಮುಂದಿನ ಸುದ್ದಿ
Show comments