Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಸಿಎಂ ಆಗುವುದು ಖಚಿತ, ಆದರೆ ಮೋದಿ… ದ್ವಾರಕನಾಥ್ ಗುರೂಜಿ ಭವಿಷ್ಯ

Krishnaveni K
ಗುರುವಾರ, 30 ಮೇ 2024 (09:39 IST)
ಬೆಂಗಳೂರು: ಈ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜಕೀಯದಲ್ಲಿ ಏನೆಲ್ಲಾ ಬದಲಾವಣೆಗಳಾಗಬಹುದು ಎಂಬ ಬಗ್ಗೆ ದ್ವಾರಕನಾಥ್ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಈ ಲೋಕಸಭೆ ಚುನಾವಣೆಯಲ್ಲಿ ಸರಳ ಬಹುಮತದೊಂದಿಗೆ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಬಹುದು ಎಂದು ಸಮೀಕ್ಷೆಗಳು ಹೇಳುತ್ತಿವೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ದ್ವಾರಕನಾಥ್ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಅವರ ಪ್ರಕಾರ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮೋದಿ ಪ್ರಧಾನಿಯಾಗಲು ಕೊಂಚ ಅಡೆತಡೆಗಳಿವೆ. ಕೊಂಚ ತಡವಾಗಿ ಸರ್ಕಾರ ರಚನೆಯಾಗಲಿದೆ.  ಪ್ರಧಾನಿ ಅಭ್ಯರ್ಥಿ ಆಯ್ಕೆ ಗೊಂದಲವಾಗಲಿದೆ. ಬಿಹಾರ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಬಿಜೆಪಿಗೆ ಕಡಿಮೆ ಮತಗಳು ಬರಬಹುದು. ಹೀಗಾದಲ್ಲಿ ಮೈತ್ರಿ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕಾದೀತು.

ಇನ್ನು, ರಾಜ್ಯ ರಾಜಕೀಯದಲ್ಲೂ ಬದಲಾವಣೆಗಳಾಗಲಿವೆ. ರಾಜ್ಯದಲ್ಲಿ ಸರ್ಕಾರ ಬದಲಾವಣೆಯಾಗುವ ಸಾಧ್ಯತೆಯಿಲ್ಲ. ಆದರೆ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುವ ಸಾಧ್ಯತೆಯಿದೆ. ಡಿಕೆ ಶಿವಕುಮಾರ್ ಗೆ ರಾಜಯೋಗವಿದ್ದು, ಮುಖ್ಯಮಂತ್ರಿ ಪಟ್ಟಕ್ಕೇರುವ ಅವಕಾಶವಿದೆ ಎಂದು ದ್ವಾರಕನಾಥ್ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments