ಡಿಕೆ ಶಿವಕುಮಾರ್ ಮೇಲೆ ಹೈಕಮಾಂಡ್ ಇಂಪ್ರೆಸ್ ಮಾಡಲು ಇದೊಂದು ವಿಷಯ ಸಾಕು

Krishnaveni K
ಶುಕ್ರವಾರ, 12 ಡಿಸೆಂಬರ್ 2025 (08:53 IST)
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ವಿಚಾರ ಮತ್ತೆ ಭುಗಿಲೇಳುವ ಸೂಚನೆ ಕಂಡುಬರುತ್ತಿದೆ. ಇದರ ನಡುವೆ ಡಿಕೆ ಶಿವಕುಮಾರ್ ಮೇಲೆ ಹೈಕಮಾಂಡ್ ನಾಯಕರು ಇಂಪ್ರೆಸ್ ಆಗಲು ಇದೊಂದು ವಿಚಾರ ಸಾಕು.

ಇತ್ತೀಚೆಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿಕೊಂಡು ಡಿಕೆಶಿ-ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದಿದ್ದರು. ಆದರೆ ತೆರೆಮರೆಯಲ್ಲಿ ಸಿಎಂ ಪಟ್ಟಕ್ಕಾಗಿ ಡಿಕೆಶಿ ಶತ ಪ್ರಯತ್ನ ನಡೆಸುತ್ತಿರುವುದಂತೂ ಸುಳ್ಳಲ್ಲ.

ಅಧಿವೇಶನ ಮುಗಿದ ಬಳಿಕ ಡಿಸೆಂಬರ್ 20-21 ರಂದು ದೆಹಲಿಯಲ್ಲಿ ಸೋನಿಯಾ ಗಾಂಧಿ ಸಮ್ಮುಖದಲ್ಲಿಯೇ ಸಭೆ ನಡೆಯಲಿದೆ ಎನ್ನಲಾಗಿದೆ. ಸದ್ಯಕ್ಕೆ ಹೈಕಮಾಂಡ್ ಗೆ ಡಿಕೆಶಿ-ಸಿದ್ದರಾಮಯ್ಯ ನಡುವೆ ಯಾರನ್ನು ಆಯ್ಕೆ ಮಾಡುವುದು ಎಂಬ ಸಂಕಟ ಎದುರಾಗಿದೆ.

ಕಾಂಗ್ರೆಸ್ ಹೈಕಮಾಂಡ್ ಡಿಕೆಶಿ ಮೇಲೆ ಇಂಪ್ರೆಸ್ ಆಗಲು ಅವರ ತಾಳ್ಮೆಯೇ ಪ್ರಮುಖ ಕಾರಣವಾಗಬಹುದು. ಪಕ್ಷ ನಿಷ್ಠೆ ಎನ್ನುವುದಕ್ಕೆ ಮತ್ತೊಂದು ಹೆಸರೇ ಡಿಕೆಶಿ. ಹೈಕಮಾಂಡ್ ಹೇಳಿದ ಮೇಲೆ ಎಲ್ಲೂ ಅವರು ಬಹಿರಂಗ ಹೇಳಿಕೆ ನೀಡಿಲ್ಲ. ಬೆಂಬಲಿಗರ ಸಭೆಗೆ ಅವಕಾಶ ನೀಡಿಲ್ಲ. ಅವರ ತಾಳ್ಮೆಯೇ ಅವರಿಗೆ ವರವಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rain Alert: ಕರಾವಳಿಯ ಮೂರು ಜಿಲ್ಲೆಗಳಿಗೆ ಅಲರ್ಟ್‌ ಘೋಷಿಸಿದ ಇಲಾಖೆ

ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಜಮೀರ್, ಭಾರೀ ಕುತೂಹಲ ಮೂಡಿಸಿದ ಗುರು ಶಿಷ್ಯನ ನಡೆ

ಮಾ ಯಮುನಾ ನದಿ ದಂಡೆಯ ಸ್ವಚ್ಛತಾ ಅಭಿಯಾನದಲ್ಲಿ ಕಸ ಕಡ್ಡಿ ಹೆಕ್ಕಿದ ದೆಹಲಿ ಸಿಎಂ ರೇಖಾ ಗುಪ್ತಾ, Video

ಸಿಕ್ಕ ಖಾತೆಯಲ್ಲಿ ಸ್ಪಷ್ಟನೆಯಿಲ್ಲ ಎಂದು ಕ್ಯಾತೆ ತೆಗೆದ ಕೃಷ್ಣ ಭೈರೇಗೌಡ

Karnataka Weather: ಇಂದು ಹೇಗಿರಲಿದೆ ಗೊತ್ತಾ ಬೆಂಗಳೂರಿನ ಹವಾಮಾನ

ಮುಂದಿನ ಸುದ್ದಿ
Show comments