Webdunia - Bharat's app for daily news and videos

Install App

ಬಜೆಟ್ ಮಂಡನೆ ವೇಳೆ ಸಚಿವ ಡಿಕೆಶಿ ಗೈರಾಗಲಿದ್ದಾರಂತೆ! ಕಾರಣವೇನು ಗೊತ್ತಾ?

Webdunia
ಬುಧವಾರ, 27 ಜೂನ್ 2018 (10:03 IST)
ಬೆಂಗಳೂರು: ಮುಂದಿನ ತಿಂಗಳು ವಿಧಾನಸಭೆಯಲ್ಲಿ ನಡೆಯಲಿರುವ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆ ವೇಳೆ ತಾನು ಗೈರು ಹಾಜರಾಗಲಿದ್ದೇನೆ ಎಂದು ಸಚಿವ ಡಿಕೆ ಶಿವಕುಮಾರ್ ಮೊದಲೇ ಹೇಳಿಕೊಂಡಿದ್ದಾರೆ.
 

ಬಜೆಟ್ ವೇಳೆ ಸಚಿವ ಡಿಕೆಶಿ ಹಾಜರಾಗದೇ ಇದ್ದರೆ ವಿವಾದವಾಗುವುದು ಬೇಡವೆಂಬ ಉದ್ದೇಶಕ್ಕೆ ಮೊದಲೇ ಅವರು ತಮ್ಮ ಗೈರಿನ ವಿವರಣೆ ಕೊಟ್ಟಿದ್ದಾರೆ. ಆ ದಿನ ನಾನು ನಂಬಿರುವ ದೇವಾಲಯಕ್ಕೆ ತೆರಳಲಿರುವುದರಿಂದ ಬಜೆಟ್ ನಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಡಿಕೆಶಿ ಸ್ಪಷ್ಟನೆ ಕೊಟ್ಟಿದ್ದಾರೆ.

‘ನಾನು ನಂಬಿರುವ ಶಕ್ತಿ ದೇವತೆಯ ದೇವಾಲಯದ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ಹಾಗಾಗಿ ಆ ಸಂದರ್ಭದಲ್ಲಿ ನಾನು ಅಲ್ಲಿರಲೇಬೇಕಾಗುತ್ತದೆ. ಹೀಗಾಗಿ ಬಜೆಟ್ ನಲ್ಲಿ ಭಾವಹಿಸುತ್ತಿಲ್ಲ ಎಂದು ಡಿಕೆಶಿ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಇಂದು ಮಳೆಯ ಸಾಧ್ಯತೆ ಎಷ್ಟಿದೆ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ಮುಂದಿನ ಸುದ್ದಿ
Show comments