Webdunia - Bharat's app for daily news and videos

Install App

DK Shivkumar: ಈ ಬಾರಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿಲ್ಲ, ಡಿಸಿಎಂ ಡಿಕೆ ಶಿವಕುಮಾರ್‌ ಕೊಟ್ಟ ಸ್ಟ್ರಾಂಗ್ ಕಾರಣ ಹೀಗಿದೆ

Sampriya
ಬುಧವಾರ, 14 ಮೇ 2025 (12:20 IST)
Photo Credit X
ಬೆಂಗಳೂರು: ಇದೇ 15ರಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರು 62ನೇ ಹುಟ್ಟುಹಬ್ಬದ ಸಂಭ್ರದಲಿದ್ದಾರೆ.  ಆದರೆ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದು ಡಿಸಿಎಂ ಶಿವಕುಮಾರ್ ಹೇಳಿದ್ದಾರೆ.

ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಸಂದರ್ಭವಿದು. ಹೀಗಾಗಿ ಮೇ 15ರಂದು ಯಾರೂ ನನ್ನ ಜನ್ಮದಿನವನ್ನು ಆಚರಣೆ ಮಾಡುವುದು ಬೇಡ ಎಂದು ವಿನಂತಿ ಮಾಡುತ್ತೇನೆ. ನಿಮ್ಮ ಆಶೀರ್ವಾದ ಸದಾ ಹೀಗೆ ಇರಲಿ, ಅದುವೇ ನನಗೆ ಶ್ರೀರಕ್ಷೆ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿ ಬರೆದುಕೊಂಡಿದ್ದಾರೆ.

ಪ್ರೀತಿಯ ಸ್ನೇಹಿತರು, ಹಿತೈಷಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರೇ,  ಭಯೋತ್ಪಾದನೆ ವಿರುದ್ಧ ನಮ್ಮ ದೇಶದ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಸಂದರ್ಭವಿದು. ಹೀಗಾಗಿ ಮೇ 15ರಂದು ಯಾರೂ ನನ್ನ ಜನ್ಮದಿನ ಆಚರಣೆ ಮಾಡುವುದು ಬೇಡ ಎಂದು ವಿನಂತಿ ಮಾಡುತ್ತಿದ್ದೇನೆ.

ನಾನು ಮೇ 15ರಂದು ಬೆಂಗಳೂರಿನಲ್ಲಿ ಯ ಇರುವುದಿಲ್ಲ. ಹೀಗಾಗಿ ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸಕ್ಕಾಗಲಿ, ಕಚೇರಿಗಾಗಲಿ ಬರಬೇಡಿ. ಯಾರು ಅನ್ಯತಾ ಭಾವಿಸಬಾರದು. ಜನ್ಮದಿನದ ಪ್ರಯುಕ್ತ ಯಾವುದೇ ಫ್ಲೆಕ್ಸ್‌, ಬ್ಯಾನರ್‌ ಹಾಕಬೇಡಿ. ಜಾಹೀರಾತು ನಿಡಬೇಡಿ. ನಿಮ್ಮ ಆಶೀರ್ವಾದವೇ ನನಗೆ ಶ್ರೀರಕ್ಷೆ. ನ ಈವು ಇರುವ ಜಾಗದಿಂದಲೇ ನನಗೆ ಶುಭ ಹಾರೈಸಿ, ಆಶೀರ್ವದಿಸಿ ಎಂದು ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: 15ರ ವರೆಗೆ ರಾಜ್ಯದ ಈ ಪ್ರದೇಶಗಲ್ಲಿ ಗುಡುಗು ಸಹಿತ ಭಾರೀ ಮಳೆ

ನಮಗೆ ತೊಂದರೆ ಕೊಟ್ಟವರನ್ನು ಬಿಡುವುದುಂಟೆ: ಪಾಕ್‌ಗೆ ಯೋಗಿ ಆದಿತ್ಯನಾಥ್‌ ಕೌಂಟರ್‌

Operation Sindoor ಟಾರ್ಗೆಟ್ ಏನಾಗಿತ್ತು ಎಂದು ಬಹಿರಂಗಪಡಿಸಿದ ಪ್ರಧಾನಿ ಮೋದಿ

Karnataka: ಭಾರತೀಯ ಸೇನೆಗಾಗಿ ಬಿಜೆಪಿಯಿಂದ ಪಕ್ಷಾತೀತ ತಿರಂಗಾ ಯಾತ್ರೆ

Nuclear leak: ಪಾಕಿಸ್ತಾನದಲ್ಲಿ ಈಗ ಎಲ್ಲರಿಗೂ ವಾಂತಿ, ತಲೆನೋವು: ಎಲ್ಲಾ ಭಾರತೀಯ ಸೇನೆ ಇಫೆಕ್ಟ್

ಮುಂದಿನ ಸುದ್ದಿ
Show comments