Webdunia - Bharat's app for daily news and videos

Install App

ಹೋಟೆಲ್ ರೂಂ ಸಿಗಲಿಲ್ಲ, ಅದಕ್ಕೇ ಡೆಲ್ಲಿಯಲ್ಲಿ ಫ್ಲ್ಯಾಟ್ ತಗೊಂಡಿದ್ದೆ: ಡಿಕೆಶಿ ಸಮಜಾಯಿಷಿ

Webdunia
ಗುರುವಾರ, 21 ಜೂನ್ 2018 (11:19 IST)
ಬೆಂಗಳೂರು: ದೆಹಲಿಯ ತಮ್ಮ ಫ್ಲ್ಯಾಟ್ ಮೇಲೆ ನಡೆದ ಐಟಿ ದಾಳಿ ಮತ್ತು ಆರೋಪಗಳಿಗೆ ಸಂಬಂಧಿಸಿದಂತೆ ಸಚಿವ ಡಿಕೆ ಶಿವಕುಮಾರ್ ಕೂಲ್ ಆಗಿಯೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ನನಗೆ ಹೋಟೆಲ್ ರೂಂ ಸಿಗಲಿಲ್ಲ. ಅದಕ್ಕೆ ಸಣ್ಣದೊಂದು ಫ್ಲ್ಯಾಟ್ ತಗೊಂಡಿದ್ದೆ. ಆದರೆ ಇಲ್ಲಿಗೆ ಹಣ ಹೇಗೆ ಬಂತು ಎಂದು ನನಗೆ ಗೊತ್ತಿಲ್ಲ. ನಾನು ಹೈಕಮಾಂಡ್ ಗೆ ದುಡ್ಡುಕೊಟ್ಟಿಲ್ಲ. ಹಣದ ವ್ಯವಹಾರದ ವಿಚಾರವೇ ನನಗೆ ಗೊತ್ತಿಲ್ಲ. ಎಲ್ಲದಕ್ಕೂ ಶುಭಗಳಿಗೆ ಬರುತ್ತೆ. ಅದಕ್ಕಾಗಿ ಕಾಯಬೇಕು’ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದಾರೆ.

ಈ ವೇಳೆ ಐಟಿ ಇಲಾಖೆಯ ನೋಟಿಸ್ ಅಥವಾ ಕೋರ್ಟ್ ನಿಂದ ಇದುವರೆಗೆ ನೋಟಿಸ್ ನನಗೆ ಬಂದಿಲ್ಲ. ಇದರ ಬಗ್ಗೆ ನನಗೆ ಗೊತ್ತಿಲ್ಲ ಎಂದಿರುವ ಡಿಕೆಶಿ, ಎಲ್ಲವನ್ನೂ ನೀವು ಮಾಧ್ಯಮಗಳೇ ಮಾಡುತ್ತೀರಿ. ಬೇರೆ ಬೇರೆ ಸುದ್ದಿ, ವಿಡಿಯೋ ತೋರಿಸಿ ಜನರನ್ನು ಸಂತೋಷಪಡಿಸುತ್ತೀರಿ. ಜನರನ್ನು ಸಂತೋಷ ಪಡಿಸುವುದೇ ಒಳ್ಳೆ ಕೆಲ್ಸ ಎಂದು ವ್ಯಂಗ್ಯವಾಗಿ ಮಾಧ್ಯಮಗಳಿಗೆ ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ಮುಂದಿನ ಸುದ್ದಿ
Show comments