Webdunia - Bharat's app for daily news and videos

Install App

ಡಿಕೆಶಿ- ಸಿದ್ದರಾಮಯ್ಯ ಬಣದ ನಡುವಿನ ಸಿಎಂ ಕುರ್ಚಿ ಪೈಪೋಟಿಯಲ್ಲಿ ರಾಜ್ಯದ ಅಭಿವೃದ್ಧಿಯಿಲ್ಲ: ಅಶೋಕ್ ವ್ಯಂಗ್ಯ

Sampriya
ಬುಧವಾರ, 8 ಜನವರಿ 2025 (18:40 IST)
ಬೆಂಗಳೂರು: ಸದ್ಯ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಡಿನ್ನರ್ ಪಾರ್ಟಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಇದೀಗ ಡಿಕೆ ಶಿವಕುಮಾರ್ ವಿರುದ್ಧ ಸಹಕಾರಿ ಸಚಿವ ಕೆಎನ್ ರಾಜಣ್ಣ ನಿಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ.

ಈ ವಿಚಾರವನ್ನು ಮುಂದಿಟ್ಟು ವಿಪಕ್ಷ ನಾಯಕ ಆರ್‌ ಅಶೋಕ್ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಅತ್ತ ಕಾಂಗ್ರೆಸ್ ಹೈಕಮಾಂಡ್ ತಮ್ಮ ಜೇಬಿನಲ್ಲಿದೆ ಎನ್ನುವ ರೀತಿ ಗೃಹ ಸಚಿವ ಪರಮೇಶ್ವರ್ ಅವರ ಡಿನ್ನರ್ ಮೀಟಿಂಗ್ ಅನ್ನ ದೆಹಲಿಯಲ್ಲೇ ಕೂತು ಕ್ಯಾನ್ಸಲ್ ಮಾಡಿಸಿದ ಡಿಸಿಎಂ ಡಿಕೆ ಶಿವಕುಮಾರ್‌ ಸಾಹೇಬರಿಗೆ, ಇತ್ತ ಸಿಎಂ  ಸಿದ್ದರಾಮಯ್ಯ ಬಣ ನಾವೇನು ಕಡಿಮೆ ಇಲ್ಲ ಎನ್ನುವಂತೆ ಕೌಂಟರ್ ಕೊಡುತ್ತಿದೆ.

ಸಚಿವ ಕೆಎನ್ ರಾಜಣ್ಣಅವರಿಂದ ಅಧ್ಯಕ್ಷರಿಗೆ ಬಹಿರಂಗ ಸವಾಲು:

????ಡಿನ್ನರ್ ಮೀಟಿಂಗ್ ಬಗ್ಗೆ ಬೇಜಾರು ಮಾಡಿಕೊಳ್ಳೋಕೆ ನಾವೇನು ಅವರ ಆಸ್ತಿ ಬರೆಸಿಕೊಂಡಿದ್ದೀವಾ?

????ಇವರೇನು SC/ST ವಿರೋಧಿಗಳಾ?

????ಇವೆಲ್ಲಾ ಬಹಳ ದಿವಸ ನಡೆಯಲ್ಲ.

ಕಾಂಗ್ರೆಸ್ ಹೈಕಮಾಂಡ್ ಯಾರ ಜೇಬಿನಲ್ಲಿದೆಯೋ, ಕಾಂಗ್ರೆಸ್ ಹೈಕಮಾಂಡ್ ಜೇಬು ತುಂಬಿಸುತ್ತಿರುವುದು ಯಾರೋ ಗೊತ್ತಿಲ್ಲ, ಆದರೇ ಸೇರಿಗೆ ಸವಾಸೇರು ಎಂದು ಕುರ್ಚಿಗಾಗಿ ನಡೆಸುತ್ತಿರುವ ಈ ಪೈಪೋಟಿಯನ್ನ, ಆಸಕ್ತಿಯನ್ನ ಕಾಂಗ್ರೆಸ್‌ ಸಚಿವರು ತಮ್ಮ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ, ರಾಜ್ಯದ ಅಭಿವೃದ್ಧಿಯಲ್ಲಿ ತೋರಿಸಿದ್ದಿದ್ದರೆ ಚೆನ್ನಾಗಿರುತ್ತಿತ್ತು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಉನ್ನತ ಮಟ್ಟದ ಸಭೆ ನಡೆಸಿ, ಮುಂದಿನ ಹೆಜ್ಜೆ ಬಗ್ಗೆ ಚರ್ಚಿಸಿದ ಮೋದಿ

Operation Sindoor: ದೇಶದ ಸೈನಿಕರಿಗಾಗಿ ಮಸೀದಿಯಲ್ಲಿ ಪ್ರಾರ್ಥನೆ: ಜಮೀರ್ ಅಹ್ಮದ್‌

India Pakistan: ಭಾರತದ 15 ನಗರಗಳನ್ನು ಟಾರ್ಗೆಟ್ ಮಾಡಿದ್ದ ಪಾಕಿಸ್ತಾನ

Operation Sindoor ಮೂಲಕ ಹಳೆಯ ಸೇಡು ತೀರಿಸಿಕೊಂಡ ಅಜಿತ್ ದೋವಲ್

Operation Sindoor: ಗಡಿಯಲ್ಲಿ ಉದ್ವಿಗ್ನತೆ, ಪಂಜಾಬ್‌ನ ಆರು ಜಿಲ್ಲೆಗಳಲ್ಲಿ11ರವರೆಗೆ ಶಾಲೆಗಳಿಗೆ ರಜೆ

ಮುಂದಿನ ಸುದ್ದಿ
Show comments