Webdunia - Bharat's app for daily news and videos

Install App

ಸಿಎಂ ಕಚೇರಿ ಮೇಲೆ ಡಿಕೆಶಿವಕುಮಾರ್ ಆರೋಪ

Webdunia
ಭಾನುವಾರ, 23 ಏಪ್ರಿಲ್ 2023 (17:21 IST)
ಚಿತ್ತಾಪುರದಲ್ಲಿ ಮೂರು ಬಾರಿ ಶಾಸಕರಾಗಿದ್ದ ವಿಶ್ವನಾಥ್ ಪಾಟೀಲ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ನೇತೃತ್ವದಲ್ಲಿ ಸೇರ್ಪಡೆ ಆದರು. ನಂತರ ಮಾತನಾಡಿದ ಡಿಕೆಶಿವಕುಮಾರ್ ಸಿಎಂ ಕಚೇರಿ ಮೇಲೆ ನೇರವಾಗಿ ಆರೋಪ ಮಾಡಿದ್ದಾರೆ. ಬಿಜೆಪಿ ಸಿಎಂ ಕಚೇರಿ ಮತ್ತು ಲಿಗಲ್ ಟೀಮ್ ಷಡ್ಯಂತ್ರ ಮಾಡಿದೆ.ಕಾಂಗ್ರೆಸ್ ಅಭ್ಯರ್ಥಿಗಳ ತಿರಸ್ಕಾರ ಮಾಡಲು ಪ್ರಯತ್ನ ನಡೀತಾ ಇದೆ.ಕಾಂಗ್ರೆಸ್ ಅಭ್ಯರ್ಥಿಗಳ ನಾಮಿನೇಷನ್ ಡೌನ್‌ಲೋಡ್ ಮಾಡಲಾಗಿದೆ.ಇದರ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಬೇಕು.ಸವದತ್ತಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಮಸ್ಯೆ ಇದೆ.ಸಾಕಷ್ಟು ಬಿಜೆಪಿ ಅಭ್ಯರ್ಥಿಗಳ ನಾಮಿನೇಷನ್ ಸಮಸ್ಯೆ ಇದೆ.ನನ್ನ ನಾಮಿನೇಷನ್ ರಿಜೆಕ್ಟ್ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments