‘ವಿಶ್ವಾಸಮತ ಗೆದ್ದೇ ಗೆಲ್ತೀವಿ ಎಂದ ಡಿಕೆ ಶಿವಕುಮಾರ್’

Webdunia
ಸೋಮವಾರ, 15 ಜುಲೈ 2019 (16:44 IST)
ಮೈತ್ರಿ ಸರಕಾರ ಸುಭದ್ರವಾಗಿದೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡಿಸಲಿರೋ ವಿಶ್ವಾಸಮತದಲ್ಲಿ ಗೆದ್ದೇ ಗೆಲ್ತೀವಿ. ಹೀಗಂತ ಸಚಿವ ಡಿ.ಕೆ.ಶಿವಕುಮಾರ್ ಭರವಸೆ ವ್ಯಕ್ತಪಡಿಸಿದ್ದಾರೆ.

ಗುರುವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡಲಿದ್ದು, ಮೈತ್ರಿ ಸರಕಾರ ಗೆದ್ದು ಅವಧಿ ಪೂರ್ಣಗೊಳಿಸಲಿದೆ ಎಂದ್ರು.

ವಿಶ್ವಾಸ ಮತ ಸಂದರ್ಭದಲ್ಲಿ ಕಾಂಗ್ರೆಸ್ ನ ಯಾವ ಶಾಸಕರೂ ಸದನಕ್ಕೆ ಗೈರಾಗಲ್ಲ. ಅಲ್ಲದೆ ಯಾರೂ ವಿಪ್ ಉಲ್ಲಂಘನೆ ಕೂಡ ಮಾಡೋಲ್ಲ. ಎಲ್ರೂ ಸದನಕ್ಕೆ ಬರುತ್ತಾರೆ ಎಂದ್ರು.

ಬಿ.ಎಸ್. ಯಡಿಯೂರಪ್ಪನವರು ಸುಪ್ರೀಂ ಕೋರ್ಟ್ ನ ತೀರ್ಪು ಯಾವಾಗಲಾದರೂ ಬರಲಿ. ಆದ್ರೆ ಇಂದೇ ವಿಶ್ವಾಸ ಮತ ಯಾಚನೆ ಮಾಡಬೇಕು ಎಂದಿದ್ರು. ಆದರೆ ಮೂರು ಪಕ್ಷಗಳ ಜತೆ ಸಭೆ ನಡೆಸಿದ ಸ್ಪೀಕರ್ ಗುರುವಾರ 11 ಗಂಟೆಗೆ ವಿಶ್ವಾಸಮತ ಯಾಚನೆಗೆ ಸಮಯ ನಿಗದಿ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತಾಡಕ್ಕೆ ಬರುತ್ತೆ, ಬರಿಯೋದು ಕಷ್ಟ: ಒಪ್ಪಿಕೊಂಡು ಶಿಕ್ಷಣ ಸಚಿವ ಮಧು ಬಂಗಾರಪ್ಪ Video

ಭಟ್ಕಳದಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ: ಮತ್ತಿಬ್ಬರು ನಾಪತ್ತೆ

ಕೆಲವೇ ಗಂಟೆಗಳಲ್ಲಿ ವಿಶ್ವಕ್ಕೆ ಗುಡ್‌ನ್ಯೂಸ್‌: ಭಾರತ ಪ್ರವಾಸದಲ್ಲಿರುವ ಮಾರ್ಕೊ ರುಬಿಯೋ ಹೇಳಿದ್ದೇನು

ನೀಟ್ ಮತ್ತೆ ಬರೆಯುವ ಬಗ್ಗೆ ಕೆಲವು ಭಾವನೆಗಳು ಇದ್ದಿರಬಹುದು: ನೀಟ್ ಆಕಾಂಕ್ಷಿ ಸಾವಿಗೆ ಶರಣು‌

ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments