Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿ ಮನೆಗೆ ಮುತ್ತಿಗೆ ಹಾಕಲು ಮುಂದಾದ ಡಿ‌ಕೆಶಿವಕುಮಾರ್ ಅಭಿಮಾನಿಗಳು

Webdunia
ಮಂಗಳವಾರ, 31 ಜನವರಿ 2023 (20:01 IST)
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ಬಿಜೆಪಿಯ ರಮೇಶ್ ಜಾರಕಿಹೊಳಿ ನಡುವೆ ಸಿಡಿ ವಿಚಾರವಾಗಿ ರಮೇಶ್ ಜಾರಕಿಹೊಳಿ ಮನೆ ಮುಂದೆ  ಡಿಕೆಶಿ ಬೆಂಬಲಿಗರು ಪ್ರತಿಭಟನೆ ಮಾಡಿದ್ದಾರೆ.ಸದಾಶಿವನಗರದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಪ್ರತಿಭಟನೆ ಹಿನ್ನೆಲೆ  ಮನೆಗೆ ಪೊಲೀಸ್  ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಆದ್ರೆ ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆ ಶಿವಕುಮಾರ್ ಅಭಿಮಾನಿಗಳು ಮನೆ ಮುಂದೆ ಪ್ರತಿಭಟನೆ ಮಾಡಿದ್ದುರಮೇಶ್ ಜಾರಕಿಹೊಳಿ ವಿರುದ್ಧ ದಿಕ್ಕಾರ ಕೂಗಿ ಬಂಧಿಸುವಂತೆ ಒತ್ತಾಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದ್ದೂರು ಮಸೀದಿ ಬಗ್ಗೆ ಸ್ಥಳೀಯರಿಂದ ಶಾಕಿಂಗ್ ಸತ್ಯಾಂಶಗಳು: ಹಿಂದೂಗಳು ಶವ ಒಯ್ಯುವಂತಿಲ್ಲ

ಗೃಹಲಕ್ಷ್ಮಿ ಹಣ ಕೂಡಿಟ್ಟು ಗ್ಯಾರಂಟಿ ಪೆಟ್ಟು ತಿಂದ ಮಹಿಳೆಯರು: ವೈರಲ್ ಆಯ್ತು ಪೋಸ್ಟ್

ಕಾಂಗ್ರೆಸ್ ಗೆ ಹಿಂದೂಗಳನ್ನು ಕಂಡ್ರೆ ಆಗಲ್ಲ: ಬಿವೈ ವಿಜಯೇಂದ್ರ

ಜಾಕಿರ್ ನಾಯಕ್ ಗೆ ಏಡ್ಸ್ ಮಹಾಮಾರಿ ಬಂದಿದ್ಯಾ: ಇಸ್ಲಾಮಿಕ್ ಧರ್ಮ ಪ್ರಚಾರಕ ಹೇಳಿದ್ದೇನು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments