Webdunia - Bharat's app for daily news and videos

Install App

ಬಿಜೆಪಿ‌ಗೆ ಠಕ್ಕರ್ ನೀಡಿದ ಡಿ ಕೆ ಶಿವಕುಮಾರ್

Webdunia
ಮಂಗಳವಾರ, 9 ಮೇ 2023 (21:30 IST)
ನಾಳೆ  ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ‌ಗೆ ಡಿ ಕೆ ಶಿವಕುಮಾರ್ ಠಕ್ಕರ್ ನೀಡಿದ್ದಾರೆ.ಡಿಕೆ ಶಿವಕುಮಾರ್ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗ್ಯಾಸ್ ಗೆ ಪೂಜೆ ಮಾಡಿ ಹೀಯಾಳಿಸಿದ್ದಾರೆ.ಹಿಂದೆ ಮೋದಿ ಗ್ಯಾಸ್ ಗೆ ನಮಸ್ಕಾರ ಮಾಡಿ ಮತದಾನ ಮಾಡಿ ಎಂದಿದ್ದ ಪ್ರಧಾನಿ ಮೋದಿ ಹೇಳಿಕೆಯನ್ನು ಅಸ್ತ್ರವನ್ನಾಗಿ ಕಾಂಗ್ರೆಸ್ ಮಾಡಿಕೊಂಡು ಗ್ಯಾಸ್ ಬೆಲೆ ಏರಿಕೆ ವಿರೋಧಿ,ಕೇಂದ್ರ ನಡೆ‌ ವಿರೋಧಿಸಿ ಡಿಕೆ ಶಿವಕುಮಾರ್ ಪೂಜೆ ನೆರವೆರಿಸಿ ವ್ಯಂಗ್ಯವಾಗಿ ಠಕ್ಕರ್ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments