ಬಿಜೆಪಿ‌ಗೆ ಠಕ್ಕರ್ ನೀಡಿದ ಡಿ ಕೆ ಶಿವಕುಮಾರ್

Webdunia
ಮಂಗಳವಾರ, 9 ಮೇ 2023 (21:30 IST)
ನಾಳೆ  ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ‌ಗೆ ಡಿ ಕೆ ಶಿವಕುಮಾರ್ ಠಕ್ಕರ್ ನೀಡಿದ್ದಾರೆ.ಡಿಕೆ ಶಿವಕುಮಾರ್ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಗ್ಯಾಸ್ ಗೆ ಪೂಜೆ ಮಾಡಿ ಹೀಯಾಳಿಸಿದ್ದಾರೆ.ಹಿಂದೆ ಮೋದಿ ಗ್ಯಾಸ್ ಗೆ ನಮಸ್ಕಾರ ಮಾಡಿ ಮತದಾನ ಮಾಡಿ ಎಂದಿದ್ದ ಪ್ರಧಾನಿ ಮೋದಿ ಹೇಳಿಕೆಯನ್ನು ಅಸ್ತ್ರವನ್ನಾಗಿ ಕಾಂಗ್ರೆಸ್ ಮಾಡಿಕೊಂಡು ಗ್ಯಾಸ್ ಬೆಲೆ ಏರಿಕೆ ವಿರೋಧಿ,ಕೇಂದ್ರ ನಡೆ‌ ವಿರೋಧಿಸಿ ಡಿಕೆ ಶಿವಕುಮಾರ್ ಪೂಜೆ ನೆರವೆರಿಸಿ ವ್ಯಂಗ್ಯವಾಗಿ ಠಕ್ಕರ್ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನಂದಪುರ ಅಗ್ನಿ ಅವಘಡ, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಕರ್ಹಾ, ನೀರಾ ನದಿ ಸಂಗಮದಲ್ಲಿ ಅಜಿತ್ ಪವಾರ್ ಅಸ್ತಿ ವಿಸರ್ಜನೆ

ಆತ್ಮಹತ್ಯೆಗೆ ಶರಣಾದ ಸಿಜೆ ರಾಯ್ ಬಿಗ್-ಬಜೆಟ್ ಸಿನಿಮಾಕ್ಕೂ ಬಂಡವಾಳ ಹೂಡಿದ್ದರು

ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಸಾಕು ನಾಯಿ ದಾಳಿ, ಸಾರ್ವಜನಿಕ ವಲಯದಲ್ಲಿ ಆತಂಕ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಮುಂದಿನ ಸುದ್ದಿ
Show comments