Webdunia - Bharat's app for daily news and videos

Install App

ಈಶ್ವರಪ್ಪಗೆ ಟಾಂಗ್ ಕೊಟ್ಟ ಡಿಕೆ ಶಿವಕುಮಾರ್

geetha
ಶನಿವಾರ, 10 ಫೆಬ್ರವರಿ 2024 (14:00 IST)
ಬೆಂಗಳೂರು-ನಗರದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕಮಾರ್ ಚುನಾವಣೆ ಪ್ರಣಾಳಿಕೆ ತಯಾರಿಸುತ್ತಿದೇವೆ.ಜನರ ಅಭಿಪ್ರಾಯ ,ಸಂಘ ಸಂಸ್ಥೆಗಳ ಅಭಿಪ್ರಾಯ ಸಂಗ್ರಹಿಸುತ್ತಿದೇವೆ.ರಾಷ್ಟ್ರದಲ್ಲಿ ಭದ್ರತೆ ಬೇಕಿದೆ.ಎಲ್ಲ ಜನರಿಗೆ ರಕ್ಷಣೆ ಬೇಕಿದೆ.ಕರ್ನಾಟಕದ ಗ್ಯಾರೆಂಟಿಗಳು ಜನಮಾನಸವಾಗಿವೆ.ಭಾವನೆ ಬಿಟ್ಟು ಬದುಕು ಕಟ್ಟಬೇಕುಆ ಕೆಲಸವನ್ನ ಕಾಂಗ್ರೆಸ್ ಮಾಡಲಿದೆ.ರೈತರ ಜೀವನ ಕಟ್ಟುವ ಕೆಲಸ ಮಾಡ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
 
 ಇನ್ನೂ ಡಿಕೆ ಸುರೇಶ್ ಗೆ ಗುಂಡಿಡಬೇಕೆಂಬ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಈಶ್ವರಪ್ಪ
ಅಸೆಂಬ್ಲಿಯಲ್ಲಿ ಏನೋ ಮಾತನಾಡಿದ್ರು.ನಮ್ಮ ತಂದೆಯವರ ಬಗ್ಗೆ ಮಾತನಾಡಿದ್ರು.ಈಗ ಈಶ್ವರಪ್ಪ ಎಲ್ಲಿದ್ದಾರೆ.ನಮ್ಮ ತಂಟೆಗೆ ಬಂದವರಿಗೆ ಸೆಟ್ಲ್ ಮೆಂಟ್ ಆಗ್ತಿದೆ.ಡಿಕೆ ಸುರೇಶ್ ಇಂತಹ ಗುಂಡಿಗೆಲ್ಲ ಹೆದರೊ ಬ್ಲೆಡ್ ಅಲ್ಲ ಕೆಂಪೇಗೌಡರ ಇತಿಹಾಸ ಗೊತ್ತಿದ್ಯಾ ಎಂದು ಈಶ್ವರಪ್ಪಗೆ ಡಿಕೆಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments