ಡಿಕೆ ಶಿವಕುಮಾರ್ ಪರ ಅನರ್ಹ ಶಾಸಕ ಬ್ಯಾಟಿಂಗ್

Webdunia
ಬುಧವಾರ, 4 ಸೆಪ್ಟಂಬರ್ 2019 (19:24 IST)
ಇಡಿಯಿಂದ ಬಂಧನಕ್ಕೆ ಒಳಗಾಗಿರೋ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಪರವಾಗಿ ಅನರ್ಹ ಶಾಸಕರೊಬ್ಬರು ಬ್ಯಾಟಿಂಗ್ ಮಾಡಿದ್ದಾರೆ.

ಡಿ.ಕೆ.ಶಿವಕುಮಾರ್ ಇಡಿ ಕುಣಿಕೆಯಿಂದ ಹೊರ ಬರ್ತಾರೆ. ಅವರ ಮೇಲಿರುವ ಆರೋಪಗಳಿಂದ ಮುಕ್ತರಾಗಿ ಸಧ್ಯವೇ ಹೊರ ಬರ್ತಾರೆ. ಡಿ.ಕೆ.ಶಿವಕುಮಾರ್ ನನ್ನ ಆತ್ಮೀಯ ಸ್ನೇಹಿತರು. ಹೀಗಂತ ಅನರ್ಹ ಶಾಸಕರೊಬ್ಬರು ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್ ಅವರಿಗೆ ಶುಭವಾಗಲಿ ಎಂದು ದಯಾಮಯನಾದ ಭಗವಂತನನ್ನು ಪ್ರಾರ್ಥಿಸುತ್ತೇನೆ. ಹೀಗಂತ
ಅನರ್ಹ ಶಾಸಕ ಡಾ.ನಾರಾಯಣಗೌಡ ವಿಶ್ವಾಸ ವ್ಯಕ್ತಪಡಿಸಿ ಶುಭ ಹಾರೈಸಿದ್ದು, ಎಲ್ಲವೂ ಒಳ್ಳೇದಾಗ್ತದೆ. ಶಿವಕುಮಾರ್ ಹವಾಲಾ ಹಣ ಪ್ರಕರಣದಿಂದ ಮುಕ್ತರಾಗ್ತಾರೆ ಎಂದು ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ಮುಂದಿನ ಸುದ್ದಿ
Show comments