Webdunia - Bharat's app for daily news and videos

Install App

ಕಾನೂನು ಅಡಿ ಏನು ಸಾಧ್ಯವೋ ಅದನ್ನ ಮಾಡ್ತಿವಿ-ಡಿ.ಕೆ ಶಿವಕುಮಾರ್

Webdunia
ಗುರುವಾರ, 8 ಜೂನ್ 2023 (16:01 IST)
ಬಿಡಿಎ ಲೇಔಟ್ ಕುರಿತಾಗಿ ಸಭೆ ಮಾಡಿದಿನಿ.ನಮಗೆ ಜಾಗ ನೀಡಿದ ರೈತರಿಗೆ ಅನುಕೂಲ ಆಗ್ಬೇಕು.ಕಾನೂನು ಅಡಿ ಏನು ಸಾಧ್ಯವೋ ಅದನ್ನ ಮಾಡ್ತಿವಿ.ಇದ್ರಿಂದ ರೈತರಿಗೂ ಒಳಿತಾಗ್ಬೇಕು, ಸರ್ಕಾರಕ್ಕೂ ಒಳಿತಾಗ್ಬೇಕು.ಮಳೆಗಾಲ ಬರ್ತಿದೆ. ಹೀಗಾಗಿ ಎಲ್ಲೆಲ್ಲಿ ಹಾನಿ ಆಗಿದ್ಯೋ ಅಲ್ಲಿ ಪರಿಶೀಲನೆ ಮಾಡ್ತಿನಿ.ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಳೆಗಾಲದಲ್ಲಿ ಯಾವುದೇ ರೀತಿ ತೊಂದರೆ ಆಗದಂತೆ ನೋಡಿಕೊಳ್ಳಲು ಆದೇಶ ಮಾಡ್ತಿನಿ ಎಂದು ಸಿಟಿರೌಂಡ್ಸ್ ಆರಂಭಕ್ಕೂ ಮುನ್ನ ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments