ಕಾನೂನು ಅಡಿ ಏನು ಸಾಧ್ಯವೋ ಅದನ್ನ ಮಾಡ್ತಿವಿ-ಡಿ.ಕೆ ಶಿವಕುಮಾರ್

Webdunia
ಗುರುವಾರ, 8 ಜೂನ್ 2023 (16:01 IST)
ಬಿಡಿಎ ಲೇಔಟ್ ಕುರಿತಾಗಿ ಸಭೆ ಮಾಡಿದಿನಿ.ನಮಗೆ ಜಾಗ ನೀಡಿದ ರೈತರಿಗೆ ಅನುಕೂಲ ಆಗ್ಬೇಕು.ಕಾನೂನು ಅಡಿ ಏನು ಸಾಧ್ಯವೋ ಅದನ್ನ ಮಾಡ್ತಿವಿ.ಇದ್ರಿಂದ ರೈತರಿಗೂ ಒಳಿತಾಗ್ಬೇಕು, ಸರ್ಕಾರಕ್ಕೂ ಒಳಿತಾಗ್ಬೇಕು.ಮಳೆಗಾಲ ಬರ್ತಿದೆ. ಹೀಗಾಗಿ ಎಲ್ಲೆಲ್ಲಿ ಹಾನಿ ಆಗಿದ್ಯೋ ಅಲ್ಲಿ ಪರಿಶೀಲನೆ ಮಾಡ್ತಿನಿ.ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಳೆಗಾಲದಲ್ಲಿ ಯಾವುದೇ ರೀತಿ ತೊಂದರೆ ಆಗದಂತೆ ನೋಡಿಕೊಳ್ಳಲು ಆದೇಶ ಮಾಡ್ತಿನಿ ಎಂದು ಸಿಟಿರೌಂಡ್ಸ್ ಆರಂಭಕ್ಕೂ ಮುನ್ನ ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಮುಂದಿನ ಸುದ್ದಿ
Show comments