ಕಾನೂನು ಅಡಿ ಏನು ಸಾಧ್ಯವೋ ಅದನ್ನ ಮಾಡ್ತಿವಿ-ಡಿ.ಕೆ ಶಿವಕುಮಾರ್

Webdunia
ಗುರುವಾರ, 8 ಜೂನ್ 2023 (16:01 IST)
ಬಿಡಿಎ ಲೇಔಟ್ ಕುರಿತಾಗಿ ಸಭೆ ಮಾಡಿದಿನಿ.ನಮಗೆ ಜಾಗ ನೀಡಿದ ರೈತರಿಗೆ ಅನುಕೂಲ ಆಗ್ಬೇಕು.ಕಾನೂನು ಅಡಿ ಏನು ಸಾಧ್ಯವೋ ಅದನ್ನ ಮಾಡ್ತಿವಿ.ಇದ್ರಿಂದ ರೈತರಿಗೂ ಒಳಿತಾಗ್ಬೇಕು, ಸರ್ಕಾರಕ್ಕೂ ಒಳಿತಾಗ್ಬೇಕು.ಮಳೆಗಾಲ ಬರ್ತಿದೆ. ಹೀಗಾಗಿ ಎಲ್ಲೆಲ್ಲಿ ಹಾನಿ ಆಗಿದ್ಯೋ ಅಲ್ಲಿ ಪರಿಶೀಲನೆ ಮಾಡ್ತಿನಿ.ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಳೆಗಾಲದಲ್ಲಿ ಯಾವುದೇ ರೀತಿ ತೊಂದರೆ ಆಗದಂತೆ ನೋಡಿಕೊಳ್ಳಲು ಆದೇಶ ಮಾಡ್ತಿನಿ ಎಂದು ಸಿಟಿರೌಂಡ್ಸ್ ಆರಂಭಕ್ಕೂ ಮುನ್ನ ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments