Webdunia - Bharat's app for daily news and videos

Install App

Big breking: ಡಿಕೆ ಶಿವಕುಮಾರ್ ಬಂಧನಕ್ಕೂ ಬಿಜೆಪಿಗೂ ಸಂಬಂಧ?

Webdunia
ಶನಿವಾರ, 7 ಸೆಪ್ಟಂಬರ್ 2019 (17:28 IST)
ಮಾಜಿ ಸಚಿವ ಹಾಗೂ ಪ್ರಭಾವಿ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ ಅವರ ಬಂಧನದ ಸುತ್ತ ಬಿಜೆಪಿಗೆ ನಂಟಿದೆಯಾ ಅನ್ನೋ ಸುದ್ದಿಗಳು ಹರಿದಾಡುತ್ತಿವೆ.

ಡಿಕೆಶಿ ಬಂಧನಕ್ಕೂ ಬಿಜೆಪಿ ಸರಕಾರಕ್ಕೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ ವಿನಾಕಾರಣ ಬಿಜೆಪಿಯನ್ನು ದೂರುವುದರ ಮೂಲಕ ಇಟಾಲಿಯನ್ ಬುದ್ಧಿ ತೋರಿಸುತ್ತಿದೆ ಅಂತ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ಸುರೇಶ ಅಂಗಡಿ ಟೀಕೆ ಮಾಡಿದ್ದಾರೆ.

ಇಂದಿನ ಕಾಂಗ್ರೆಸ್ ಪಕ್ಷ ಇಟಾಲಿಯನ್ ಬುದ್ಧಿ ತೋರಿಸುವುದರ ಮೂಲಕ ಇಸ್ಟ್ ಇಂಡಿಯಾ ಕಂಪನಿಯ ಧೋರಣೆಯನ್ನು ತೋರುತ್ತಿದೆ ಅಂತ ಸೋನಿಯಾ ಗಾಂಧಿ ವಿರುದ್ಧ ಪರೋಕ್ಷವಾಗಿ ಕುಟುಕಿದರು. ಮಾಜಿ ಸಚಿವ ಡಿ.ಕೆ ಶಿವಕುಮಾರ ಅವರನ್ನು ಬಂಧಿಸಿರುವುದಕ್ಕೂ ಮತ್ತು ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ.

ತೆರಿಗೆ ದಾಳಿ ವೇಳೆ ಅವರ ದೆಹಲಿ ನಿವಾಸದಲ್ಲಿ ಸಿಕ್ಕಿರುವ 8.59 ಕೋಟಿ ಹಣಕ್ಕೆ ಸೂಕ್ತ ದಾಖಲಾತಿ ನೀಡದಿರುವುದಕ್ಕಾಗಿ ಮತ್ತು ವಿಚಾರಣೆಗೆ ಸಹಕರಿಸದಿರುವುದಕ್ಕಾಗಿ ಬಂಧಿಸಿದ್ದಾರೆ. ಕೇವಲ ಕಾಂಗ್ರೆಸ್ ಮೇಲೆ ಮಾತ್ರ ತೆರಿಗೆ ದಾಳಿಯಾಗಿಲ್ಲ ನಮ್ಮ ಮೇಲೂ ಆಗಿವೆ. ಆದರೆ ನಾವು ಕಾಂಗ್ರೆಸ್ಸಿಗರಂತೆ ಸಾರ್ವಜನಿಕ ಆಸ್ತಿ ಹಾಳು ಮಾಡಿಲ್ಲ. ಬಸ್ಸು ಮತ್ತು ಸಾರ್ವಜನಿಕ ಆಸ್ತಿ ಹಾಳು ಮಾಡಿತ್ತಿರುವುದು ದುರಾದೃಷ್ಟಕರ ಎಂದ್ರು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಬಾರಿ ಮುಂಗಾರು ಹೊಸ ದಾಖಲೆ ಮಾಡಲಿದೆ, ಏನಿದರ ವಿಶೇಷ ನೋಡಿ

India Pakistan: ಸಿಂಧೂ ನದಿ ನಿಲ್ಲಿಸಿದ್ರೆ ನಿಮ್ಮ ಉಸಿರನ್ನೂ ನಿಲ್ಲಿಸ್ತೇವೆ ಎಂದು ಎಚ್ಚರಿಕೆ ಕೊಟ್ಟ ಪಾಕಿಸ್ತಾನ ಸೇನಾ ವಕ್ತಾರ

Karnataka Weather: ಇಂದೂ ಮಳೆಯ ನಿರೀಕ್ಷೆಯಲ್ಲಿದ್ದರೆ ಹವಾಮಾನ ವರದಿ ತಪ್ಪದೇ ಗಮನಿಸಿ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

ಮುಂದಿನ ಸುದ್ದಿ
Show comments