Webdunia - Bharat's app for daily news and videos

Install App

ಭಿಕ್ಷೆ ಬೇಡಿ ಸಿಎಂಗೆ ಹಣ ಕೊಡುವೆ ಎಂದು ಡಿಕೆ ಶಿವಕುಮಾರ್

Webdunia
ಶನಿವಾರ, 2 ಮೇ 2020 (22:05 IST)
ಕಾರ್ಮಿಕರನ್ನು ಅವರ ಅವರ ಊರಿಗೆ ಕಳಿಸುವಲ್ಲಿ ಸರಕಾರ ನಿರ್ಲಕ್ಷ್ಯವಹಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷರು ದೂರಿದ್ದಾರೆ.

ತೀವ್ರ ತೊಂದರೆಯಲ್ಲಿರುವ ಕಾರ್ಮಿಕರನ್ನು ಅವರ ಊರಿಗೆ ಹೋಗೋಕೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಮುಖ್ಯಮಂತ್ರಿಗಳೇ ನಿಮಗೆ ಎಷ್ಟು ಹಣ ಬೇಕು ಹೇಳಿ? ಕೆಪಿಸಿಸಿ ವತಿಯಿಂದ ನಾನು ಕೊಡುತ್ತೇನೆ ಅಂತ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿದ್ದ ಕಾರ್ಮಿಕರ, ಜನರ ಕಷ್ಟ ಆಲಿಸಿದ ಡಿ.ಕೆ.ಶಿವಕುಮಾರ್ ಸಾರಿಗೆ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸದ ಸರಕಾರದ ವಿರುದ್ಧ ಗರಂ ಆದರು.

ಹೆಣ್ಣುಮಕ್ಕಳಿಗೆ ಭದ್ರತೆ ಒದಗಿಸಬೇಕು. ಉಳಿದುಕೊಳ್ಳಲು ವ್ಯವಸ್ಥೆ ಮಾಡಬೇಕು. ಬಸ್ ಗಳು ಹೆಚ್ಚಿಗೆ ಇಲ್ಲದಿರುವುದರಿಂದ ಕಾರ್ಮಿಕರು ಪರದಾಡುತ್ತಿದ್ದಾರೆ. ಹೀಗಾಗಿ ಹೆಚ್ಚು ಬಸ್ ಗಳನ್ನು ಒದಗಿಸಬೇಕು. ಅವರಿಗೆ ಊಟದ ವ್ಯವಸ್ಥೆ ಮಾಡಬೇಕೆಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments