Select Your Language

Notifications

webdunia
webdunia
webdunia
webdunia

ಅನರ್ಹ ಶಾಸಕರ ವಿರುದ್ಧ ಸ್ವಾಭಿಮಾನದ ಬಾಣ ಹೂಡಿದ ಡಿಕೆ ಶಿವಕುಮಾರ್

ಅನರ್ಹ ಶಾಸಕರ ವಿರುದ್ಧ ಸ್ವಾಭಿಮಾನದ ಬಾಣ ಹೂಡಿದ ಡಿಕೆ ಶಿವಕುಮಾರ್
ಹುಬ್ಬಳ್ಳಿ , ಸೋಮವಾರ, 2 ಡಿಸೆಂಬರ್ 2019 (20:16 IST)
ಅನರ್ಹರು ಮತದಾರರ ಸ್ವಾಭಿಮಾನ ಕೆರಳಿಸಿದ್ದಾರೆ. ಯಾರೂ ಕೂಡ ಇವರಿಗೆ ರಾಜೀನಾಮೆ ಕೊಡಲು ಹೇಳಲಿಲ್ಲ. ಅಭಿವೃದ್ಧಿ ಹೆಸರಿನಲ್ಲಿ ರಾಜೀನಾಮೆ ನೀಡಿದ್ದಾರೆ. ಆದರೆ ಇಷ್ಟು ದಿನ ರಾಜಕೀಯದಲ್ಲಿ ಅವರು ಮಾಡಿರುವುದಾರು ಏನು?  ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅನರ್ಹರ ವಿರುದ್ಧ ವಾಗ್ದಾಳಿ ನಡೆಸಿದರು.

ಮತದಾರರು ಬಿಜೆಪಿಯವರಿಂದ ನೋಟು ತೆಗೆದುಕೊಂಡು ಅನರ್ಹರ ವಿರುದ್ಧ ಮತ ಹಾಕುತ್ತಾರೆ ಎಂದು ಅನರ್ಹರ ವಿರುದ್ಧ ಕಿಡಿ ಕಾರಿದರು.

ಡಿಸೆಂಬರ್ 9 ರ ನಂತರ ರಾಜ್ಯ ರಾಜಕಾರಣದಲ್ಲಿ ಏನ್ ಬೇಕಾದರೂ ಆಗಬಹುದು. ಈಗಾಗಲೇ ಮಹಾರಾಷ್ಟ್ರ, ಹರಿಯಾಣದಲ್ಲಿ ನೋಡಿದ್ದೇವೆ. ಕರ್ನಾಟಕದ ಚುನಾವಣೆಯಲ್ಲಿ ಕೂಡ ಏನು ಬೇಕಾದರೂ ಬದಲಾವಣೆ ಆಗಬಹುದು ಎಂದರು.



Share this Story:

Follow Webdunia kannada

ಮುಂದಿನ ಸುದ್ದಿ

ಮಕ್ಕಳೆದುರಲ್ಲೇ ಪತ್ನಿ-ನಾದಿನಿಗೆ ಗುಂಡಿಕ್ಕಿದ ಯೋಧ