Webdunia - Bharat's app for daily news and videos

Install App

ಅನರ್ಹ ಶಾಸಕರ ವಿರುದ್ಧ ಸ್ವಾಭಿಮಾನದ ಬಾಣ ಹೂಡಿದ ಡಿಕೆ ಶಿವಕುಮಾರ್

Webdunia
ಸೋಮವಾರ, 2 ಡಿಸೆಂಬರ್ 2019 (20:16 IST)
ಅನರ್ಹರು ಮತದಾರರ ಸ್ವಾಭಿಮಾನ ಕೆರಳಿಸಿದ್ದಾರೆ. ಯಾರೂ ಕೂಡ ಇವರಿಗೆ ರಾಜೀನಾಮೆ ಕೊಡಲು ಹೇಳಲಿಲ್ಲ. ಅಭಿವೃದ್ಧಿ ಹೆಸರಿನಲ್ಲಿ ರಾಜೀನಾಮೆ ನೀಡಿದ್ದಾರೆ. ಆದರೆ ಇಷ್ಟು ದಿನ ರಾಜಕೀಯದಲ್ಲಿ ಅವರು ಮಾಡಿರುವುದಾರು ಏನು?  ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅನರ್ಹರ ವಿರುದ್ಧ ವಾಗ್ದಾಳಿ ನಡೆಸಿದರು.

ಮತದಾರರು ಬಿಜೆಪಿಯವರಿಂದ ನೋಟು ತೆಗೆದುಕೊಂಡು ಅನರ್ಹರ ವಿರುದ್ಧ ಮತ ಹಾಕುತ್ತಾರೆ ಎಂದು ಅನರ್ಹರ ವಿರುದ್ಧ ಕಿಡಿ ಕಾರಿದರು.

ಡಿಸೆಂಬರ್ 9 ರ ನಂತರ ರಾಜ್ಯ ರಾಜಕಾರಣದಲ್ಲಿ ಏನ್ ಬೇಕಾದರೂ ಆಗಬಹುದು. ಈಗಾಗಲೇ ಮಹಾರಾಷ್ಟ್ರ, ಹರಿಯಾಣದಲ್ಲಿ ನೋಡಿದ್ದೇವೆ. ಕರ್ನಾಟಕದ ಚುನಾವಣೆಯಲ್ಲಿ ಕೂಡ ಏನು ಬೇಕಾದರೂ ಬದಲಾವಣೆ ಆಗಬಹುದು ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments