Webdunia - Bharat's app for daily news and videos

Install App

ಅನರ್ಹ ಶಾಸಕರ ವಿರುದ್ಧ ಸ್ವಾಭಿಮಾನದ ಬಾಣ ಹೂಡಿದ ಡಿಕೆ ಶಿವಕುಮಾರ್

Webdunia
ಸೋಮವಾರ, 2 ಡಿಸೆಂಬರ್ 2019 (20:16 IST)
ಅನರ್ಹರು ಮತದಾರರ ಸ್ವಾಭಿಮಾನ ಕೆರಳಿಸಿದ್ದಾರೆ. ಯಾರೂ ಕೂಡ ಇವರಿಗೆ ರಾಜೀನಾಮೆ ಕೊಡಲು ಹೇಳಲಿಲ್ಲ. ಅಭಿವೃದ್ಧಿ ಹೆಸರಿನಲ್ಲಿ ರಾಜೀನಾಮೆ ನೀಡಿದ್ದಾರೆ. ಆದರೆ ಇಷ್ಟು ದಿನ ರಾಜಕೀಯದಲ್ಲಿ ಅವರು ಮಾಡಿರುವುದಾರು ಏನು?  ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅನರ್ಹರ ವಿರುದ್ಧ ವಾಗ್ದಾಳಿ ನಡೆಸಿದರು.

ಮತದಾರರು ಬಿಜೆಪಿಯವರಿಂದ ನೋಟು ತೆಗೆದುಕೊಂಡು ಅನರ್ಹರ ವಿರುದ್ಧ ಮತ ಹಾಕುತ್ತಾರೆ ಎಂದು ಅನರ್ಹರ ವಿರುದ್ಧ ಕಿಡಿ ಕಾರಿದರು.

ಡಿಸೆಂಬರ್ 9 ರ ನಂತರ ರಾಜ್ಯ ರಾಜಕಾರಣದಲ್ಲಿ ಏನ್ ಬೇಕಾದರೂ ಆಗಬಹುದು. ಈಗಾಗಲೇ ಮಹಾರಾಷ್ಟ್ರ, ಹರಿಯಾಣದಲ್ಲಿ ನೋಡಿದ್ದೇವೆ. ಕರ್ನಾಟಕದ ಚುನಾವಣೆಯಲ್ಲಿ ಕೂಡ ಏನು ಬೇಕಾದರೂ ಬದಲಾವಣೆ ಆಗಬಹುದು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಹವಾಮಾನ ಇಲಾಖೆಯ ಈ ಎಚ್ಚರಿಕೆ ತಪ್ಪದೇ ಗಮನಿಸಿ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಮುಂದಿನ ಸುದ್ದಿ
Show comments