Webdunia - Bharat's app for daily news and videos

Install App

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕಾರ

Webdunia
ಗುರುವಾರ, 2 ಜುಲೈ 2020 (09:44 IST)
ಬೆಂಗಳೂರು : ಕೆಪಿಸಿಸಿಯ 41ನೇ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಗೆ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇಂದು ಕೆಪಿಸಿಸಿಯ ಕಚೇರಿಯಲ್ಲಿ ಬೆಳಿಗ್ಗೆ 11.30ಕ್ಕೆ  ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಅದಕ್ಕಾಗಿ ಕೆಪಿಸಿಸಿಯ ಕಚೇರಿಯನ್ನು ಸಜ್ಜುಗೊಳಿಸಲಾಗಿದೆ.

ಕೊರೊನಾ ಹಿನ್ನಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ 15ಒ ಮಂದಿಗೆ ಮಾತ್ರ ಆಸನ ವ್ಯವಸ್ಥೆ ಮಾಡಲಾಗಿದೆ. ಅಭಿಮಾನಿಗಳಿಗೆ ಈ ಕಾರ್ಯಕ್ರಮ ವೀಕ್ಷಣೆ ಮಾಡಲು ಸುಮಾರು 7800 ಸ್ಥಳಗಳಲ್ಲಿ ಎಲ್ ಇಡಿ ಅಳವಡಿಸಲಾಗಿದೆ. ಜೊತೆಗೆ ಫೇಸ್ ಬುಕ್ ಲೈವ್, ಜೂಮ್ ಕಾನ್ಫರೆನ್ಸ್ ಮೂಲಕ ಜನರಿಗೆ ಕಾರ್ಯಕ್ರಮ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments