Select Your Language

Notifications

webdunia
webdunia
webdunia
webdunia

ತೀರ್ಥಯಾತ್ರೆ ಕೈಗೊಳ್ಳಲಿದ್ದಾರೆ ಡಿಕೆ ಶಿವಕುಮಾರ್

ತೀರ್ಥಯಾತ್ರೆ ಕೈಗೊಳ್ಳಲಿದ್ದಾರೆ ಡಿಕೆ ಶಿವಕುಮಾರ್
ಬೆಂಗಳೂರು , ಬುಧವಾರ, 11 ಮೇ 2022 (10:54 IST)
ಬೆಂಗಳೂರು : ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಈ ತಿಂಗಳಿನಲ್ಲಿ ತೀರ್ಥಯಾತ್ರೆ ಕೈಗೊಳ್ಳಲಿದ್ದಾರೆ.

ಮೇ 13,14, 15 ರಾಜಸ್ಥಾನದ ಉದಯಪುರದಲ್ಲಿ ಕಾಂಗ್ರೆಸ್ ಚಿಂತಕರ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯಲ್ಲಿ ಭಾಗಿಯಾಗಲಿರುವ ಡಿಕೆಶಿ ಕಾರ್ಯಕ್ರಮ ಮುಗಿದ ಬಳಿಕ ತೀರ್ಥಯಾತ್ರೆ ಕೈಗೊಳ್ಳಲಿದ್ದಾರೆ. 

ಉತ್ತರಾಖಂಡದಲ್ಲಿರುವ ಪವಿತ್ರ ದೇವಸ್ಥಾನಗಳಾದ ಕೇದರಾನಾಥ, ಬದರೀನಾಥ, ಹರಿದ್ವಾರಕ್ಕೆ ಡಿಕೆ ಶಿವಕುಮಾರ್ ತೆರಳಲಿದ್ದಾರೆ. ಎರಡು ದಿನ ಪ್ರವಾಸ ಕೈಗೊಂಡ ಬಳಿಕ ಡಿಕೆಶಿ ಕರ್ನಾಟಕಕ್ಕೆ ಮರಳಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸರಿಗೂ ಮಾಹಿತಿ ನೀಡದೇ ವಿದೇಶಕ್ಕೆ ತೆರಳಿದ ಹಿಜಾಬ್ ವಿವಾದಿತ ವಿದ್ಯಾರ್ಥಿನಿ ಮುಸ್ಕಾನ್