Webdunia - Bharat's app for daily news and videos

Install App

ಹಣ ಖರ್ಚು ಮಾಡಿ ಡಿಕೆ ಶಿವಕುಮಾರ್ ಚುನಾವಣೆ ಗೆಲ್ಲಿಸ್ತಾರೆ ಎಂದ ಕಾಂಗ್ರೆಸ್ ನಾಯಕ

Webdunia
ಭಾನುವಾರ, 25 ಅಕ್ಟೋಬರ್ 2020 (10:20 IST)
ಮಂಗಳೂರು : ಹಣ ಖರ್ಚು ಮಾಡಿ ಡಿಕೆ ಶಿವಕುಮಾರ್ ಚುನಾವಣೆ ಗೆಲ್ಲಿಸ್ತಾರೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಜನಾರ್ದನ ಪೂಜಾರಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಖರ್ಚು ಮಾಡಲು ಸಾಧ್ಯವಿರುವ ವ್ಯಕ್ತಿ ಡಿಕೆಶಿ. ಗೆಲವು ಸಾಧಿಸದೇ ಡಿಕೆಶಿ ಸಹೋದರರು ವಿರಮಿಸುವುದಿಲ್ಲ. ಖರ್ಚು ಮಾಡುವಷ್ಟು ಹಣ ಡಿಕೆ ಶಿವಕುಮಾರ್ ಅವರಲ್ಲಿದೆ. ಗೆಲುವು ಸಿಗುವವರೆಗೂ ಡಿಕೆಶಿ ಅವರು ನಿದ್ದೆ ಮಾಡುವುದಿಲ್ಲ. ಅವರ ಜೊತೆ ಡಿಕೆ ಸುರೇಶ್, ತಾಯಿ ಕೂಡ ನಿದ್ದೆ ಮಾಡಲ್ಲ. ಉಪಚುನಾವಣೆಯಲ್ಲಿ  ಡಿಕೆಶಿ ಗೆಲ್ಲಿಸ್ತಾರೆ ಅನ್ನೋ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments