Webdunia - Bharat's app for daily news and videos

Install App

ಡಿ.ಕೆ.ಸುರೇಶ್ ಹೆಸರೇಳಿ ಚಿನ್ನ ವಂಚನೆ ಪ್ರಕರಣ: ಬಂಧನ ಭೀತಿಯಲ್ಲಿ ನಟ ಧರ್ಮೇಂದ್ರ

Sampriya
ಭಾನುವಾರ, 29 ಡಿಸೆಂಬರ್ 2024 (14:46 IST)
Photo Courtesy X
ಬೆಂಗಳೂರು: ಚಿನ್ನದ ಅಂಗಡಿ ಮಾಲೀಕರಿಗೆ ವಂಚನೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ ಧರ್ಮೇಂದ್ರನನ್ನು ಪೊಲೀಸರು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ. ಬಂಧನ ಭೀತಿಯಲ್ಲಿರುವ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಪೊಲೀಸ್ ನೋಟಿಸ್ ಸರ್ವ್ ಆಗುತ್ತಿದ್ದಂತೆ ನಟನ ಫೋನ್ ಸ್ವಿಚ್ ಆಫ್ ಆಗಿದೆ. ಬೆಂಗಳೂರಿನ ಮನೆಯಲ್ಲಿಯೂ ನಟ ಧರ್ಮೇಂದ್ರ ಪತ್ತೆಯಿಲ್ಲ. ಎಫ್‌ಐಆರ್ ದಾಖಲಾಗ್ತಿದ್ದಂತೆ ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್ ನೀಡಿದ್ದರು. ಇದರ ಬೆನ್ನಲ್ಲೇ ನಟ ನಾಪತ್ತೆಯಾಗಿದ್ದಾರೆ.

ಐಶ್ವರ್ಯ ಗೌಡ ಹಾಗೂ ಹರೀಶ್ ಬಂಧನ ಆಗುತ್ತಿದ್ದಂತೆ ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡಿದ್ದಾರೆ. ನಟ ಧರ್ಮೇಂದ್ರ ಬಂಧನಕ್ಕೆ ಪ್ರತ್ಯೇಕ ತಂಡ ರಚಿಸಿ ಚಂದ್ರಲೇಔಟ್ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ವರಾಹಿ ಜ್ಯುವೆಲ್ಲರ್ಸ್ ಅಂಗಡಿ ಮಾಲೀಕರಿಗೆ ವಂಚನೆ ಕುರಿತು ಪ್ರಕರಣ ದಾಖಲಾಗಿದೆ. ಚಂದ್ರಾಲೇಔಟ್ ಠಾಣೆಯಲ್ಲಿ ದಾಖಲಾಗಿರುವ ಕೇಸ್‌ನಲ್ಲಿ ಧರ್ಮೇಂದ್ರ 3ನೇ ಆರೋಪಿ ಆಗಿದ್ದಾರೆ. ಡಿ.ಕೆ.ಸುರೇಶ್ ಅವರಂತೆ ಹಲವರ ಜೊತೆ ಮಾತಾಡಿ ವಂಚನೆ ಎಸಗಿರುವ ಆರೋಪ ಎದುರಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments