Webdunia - Bharat's app for daily news and videos

Install App

ಕಾಂಗ್ರೆಸ್ ದಿವಾಳಿಯಾಗಿದೆ ಎಂಬ ಸಿಎಂ ಹೇಳಿಕೆ ತಿರುಗೇಟು ನೀಡಿದ ಡಿಕೆ ಸುರೇಶ್

Webdunia
ಶುಕ್ರವಾರ, 25 ನವೆಂಬರ್ 2022 (15:34 IST)
ಕಾಂಗ್ರೆಸ್ ದಿವಾಳಿಯಾಗಿದೆ ಎಂಬ ಸಿಎಂ ಹೇಳಿಕೆ  ಹೇಳಿಕೆಗೆ ಸಂಸದ ಡಿಕೆ ಸುರೇಶ್ ತಿರುಗೇಟು ನೀಡಿದ್ದಾರೆ.ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್  ಟಿಕೇಟ್ ಆಕಾಂಕ್ಷಿಗಳು ಬಹಳಷ್ಟು ಜನ ಇದ್ದಾರೆ.ಇದರ ಅರ್ಥ ಕಾಂಗ್ರೆಸ್ ಜನ ಬೆಂಬಲ ಇದೆ ಅಂತ ಆಯ್ತು.ಸಿಎಂ ಬಸವರಾಜ್ ಬೊಮ್ಮಾಯಿ ಕ್ಷೇತ್ರದಲ್ಲಿಯೇ 51 ಜನ ಕಾಂಗ್ರೆಸ್ ಟಿಕೇಟ್  ಆಕಾಂಕ್ಷಿಗಳಿದ್ದಾರೆ.ಸಿಎಂ ಬೊಮ್ಮಾಯಿ ಆಡಳಿತ ವಿರುದ್ಧ ಜನರು ದಂಗೆ ಎಳುತಿದ್ದಾರೆ.ಚುನಾವಣೆಗೆ ನಾವು ಎಲ್ಲಾ ಹಂತದಲ್ಲಿ ತಯಾರಿ ಮಾಡಿಕೊಳ್ಳುತಿದ್ದೆವೆ ಎಂದು ಡಿಕೆ ಸುರೇಶ್ ಹೇಳಿದ್ದಾರೆ.
 
ವರ್ತೂರ ಬಳಿಯ ಖಾಸಗಿ ಹೋಟೆಲ್ ನಲ್ಲಿ ಸಭೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು,ಟಿಕೆಟ್ ಆಕಾಂಕ್ಷಿಗಳು ,ಶಾಸಕರು,ಪಕ್ಷದನಾಯಕರು ಸಭೆಗೆ ಬರ್ತಾರೆ.ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರ ಅಕ್ರಮಮಾಡಿದೆ.ಇಂದಿನ ಸಭೆಯಲ್ಲಿ ಈ ವೋಟರ್ ಐಡಿ ಪ್ರಕರಣ ಕುರಿತು ಚರ್ಚೆ ಆಗುತ್ತದೆ.ಈ ವೋಟರ್ ಐಡಿ ಹಗರಣದ ಕುರಿತು ಮುಂದಿನ ದಿನಗಳಲ್ಲಿ ಯಾವ ರೀತಿ ಹೋರಾಟ ಮಾಡಬೇಕು ಅನ್ನೊದರ ಬಗ್ಗೆ ಸಭೆಯಲ್ಲಿ ನಿರ್ಧಾರವಾಗಲಿದೆ ಎಂದು ಡಿಕೆ ಸುರೇಶ್ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments