Webdunia - Bharat's app for daily news and videos

Install App

ಮೊಟ್ಟೆ ಎಸೆದಿರುವ ಹಿಂದಿರುವುದೇ ಮುನಿರತ್ನ: ಡಿಕೆ ಸುರೇಶ್ ತಿರುಗೇಟು

Sampriya
ಬುಧವಾರ, 25 ಡಿಸೆಂಬರ್ 2024 (15:24 IST)
Photo Courtesy X
ಬೆಂಗಳೂರು:   ಮೊಟ್ಟೆ ಎಸೆತ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಂಸದ ಡಿಕೆ ಸುರೇಶ್‌ ಅವರು ಮುನಿರತ್ನ ಅವರೇ ಗೂಂಡಾಗಳನ್ನು ಕರೆಸಿಕೊಂಡ ಈ ದಾಳಿ ನಡೆಸಿದ್ದಾರೆ ಎಂದು ಕೌಂಟರ್ ಕೊಟ್ಟಿದ್ದಾರೆ.  

ಕುಸುಮಾರನ್ನು ಶಾಸಕಿಯನ್ನಾಗಿ ಮಾಡಲು ಡಿಕೆ ಸುರೇಶ್, ಡಿಕೆ ಶಿವಕುಮಾರ ಅವರ ಕಡೆಯಿಂದ ನನ್ನ ಮೇಲೆ ಆಸೀಡ್ ದಾಳಿ ನಡೆದಿದೆ ಎಂದು ಮುನಿರತ್ನ ಅವರು ಜೀವಬೆದರಿಕೆಯಿದೆ ಎಂದು ಆರೋಪ ಮಾಡಿದ್ದರು.  

ಮುನಿರತ್ನ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್‌, ಮುನಿರತ್ನ ಅವರು ಕಾಂಗ್ರೆಸ್ ಕಾರ್ಯಕರ್ತರಿಗೆ ಬೆದರಿಕೆ ಹಾಕುತ್ತಿದ್ದಾರೆಂಬ ವರದಿ ಬಂದಿದೆ.  ಅವರೇ ಗೂಂಡಾಗಳನ್ನು ಬಿಟ್ಟು ಈ ರೀತಿ ಗಲಾಟೆ ಮಾಡಿಸಿ ನನ್ನ ಮೇಲೆ ಆರೋಪ ಹೊರಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಈಗಾಗಲೇ ಅವರ ವ್ಯಕ್ತಿತ್ವ ಏನು ಎಂಬುದು ರಾಜ್ಯದ ಜನತೆಗೆ ಗೊತ್ತಾಗಿದೆ. ಹಾಗಾಗಿ ಈ ಆರೋಪವನ್ನು ನನ್ನ ಮೇಲೆ ಹಾಕುವ ನೈತಿಕತೆ ಬಿಜೆಪಿಯವರಿಗಿಲ್ಲ.  ಕುಸುಮಾ ಅವರನ್ನು ಎಂಎಲ್‌ ಮಾಡಲು ಈ ರೀತಿ ದಾಳಿ ನಡೆಸಲಾಗಿದೆ ಎಂಬ ಮುನಿರತ್ನ ಆರೋಪಕ್ಕೆ ಬೆಂಗಳೂರಿಗೆ ಬಂದ್ಮೇಲೆ ಉತ್ತರಿಸುವುದಾಗಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments