ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆ ಸುರೇಶ್

Webdunia
ಭಾನುವಾರ, 28 ಮಾರ್ಚ್ 2021 (11:46 IST)
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿಧಂತೆ  ಇದು ಸಿಡಿ ಸರ್ಕಾರ ಎಂದು ಡಿಕೆ ಸುರೇಶ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿಡಿ ಪ್ರಕರಣದ ತನಿಖೆ  ದಿಕ್ಕು ತಪ್ಪುತ್ತಿದೆ. ಸರ್ಕಾರ ಆರೋಪಿಯನ್ನು ರಕ್ಷಣೆ ಮಾಡುತ್ತಿದೆ. ಕೇಸ್ ಮುಚ್ಚಿ ಹಾಕಲು ಸರ್ಕಾರ ಹೊರಟಿದೆ. ಕಾನೂನು ಸುವ್ಯವಸ್ಥೆ ಕೈ ಚೆಲ್ಲಿ ಕುಳಿತಿದ್ದಾರೆ. ಈ ಸರ್ಕಾರ  ಅಭಿವೃದ್ಧಿ , ನೀರಿನ ಸಮಸ್ಯೆ ಬಗ್ಗೆ ಚಿಂತಿಸುತ್ತಿಲ್ಲ ಅಕ್ರಮ ಚಟುವಟಿಕೆಯ ಮುಚ್ಚಿಕೊಂಡು ಸರ್ಕಾರ ನಡೆಸ್ತಿದ್ದಾರೆ.

ಸಂತ್ರಸ್ತ ಯುವತಿಗೆ ರಕ್ಷಣೆ ಕೊಡಬೇಕು. ಕಾಂಗ್ರೆಸ್ ಆ ಮಹಿಳೆಯ ಪರ ನಿಲ್ಲಲಿದೆ.   ಮಗಳ ವಯಸ್ಸಿನ ಹೆಣ್ಣು ಮಗಳಿಗಾದ ನೋವಿನ ಬಗ್ಗೆ  ಸರ್ಕಾರ, ಎಸ್ ಐಟಿ ಯಾರೂ ಸಹ ಚರ್ಚೆ ಮಾಡುತ್ತಿಲ್ಲ. ಎಸ್ ಐಟಿಗೆ ಫ್ರೇಮ್ ವರ್ಕ್ ಇಲ್ಲ. ಇದು ಪ್ರಕರಣ ಮುಚ್ಚಿಹಾಕಲು ಕುತಂತ್ರ ಅಷ್ಟೇ. ಗೃಹ ಸಚಿವರು ಕಾನೂನು ಸುವ್ಯವಸ್ಥೆ ಕೈಚೆಲ್ಲಿ ಕುಳಿತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments