Webdunia - Bharat's app for daily news and videos

Install App

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆ ಸುರೇಶ್

Webdunia
ಭಾನುವಾರ, 28 ಮಾರ್ಚ್ 2021 (11:46 IST)
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿಧಂತೆ  ಇದು ಸಿಡಿ ಸರ್ಕಾರ ಎಂದು ಡಿಕೆ ಸುರೇಶ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿಡಿ ಪ್ರಕರಣದ ತನಿಖೆ  ದಿಕ್ಕು ತಪ್ಪುತ್ತಿದೆ. ಸರ್ಕಾರ ಆರೋಪಿಯನ್ನು ರಕ್ಷಣೆ ಮಾಡುತ್ತಿದೆ. ಕೇಸ್ ಮುಚ್ಚಿ ಹಾಕಲು ಸರ್ಕಾರ ಹೊರಟಿದೆ. ಕಾನೂನು ಸುವ್ಯವಸ್ಥೆ ಕೈ ಚೆಲ್ಲಿ ಕುಳಿತಿದ್ದಾರೆ. ಈ ಸರ್ಕಾರ  ಅಭಿವೃದ್ಧಿ , ನೀರಿನ ಸಮಸ್ಯೆ ಬಗ್ಗೆ ಚಿಂತಿಸುತ್ತಿಲ್ಲ ಅಕ್ರಮ ಚಟುವಟಿಕೆಯ ಮುಚ್ಚಿಕೊಂಡು ಸರ್ಕಾರ ನಡೆಸ್ತಿದ್ದಾರೆ.

ಸಂತ್ರಸ್ತ ಯುವತಿಗೆ ರಕ್ಷಣೆ ಕೊಡಬೇಕು. ಕಾಂಗ್ರೆಸ್ ಆ ಮಹಿಳೆಯ ಪರ ನಿಲ್ಲಲಿದೆ.   ಮಗಳ ವಯಸ್ಸಿನ ಹೆಣ್ಣು ಮಗಳಿಗಾದ ನೋವಿನ ಬಗ್ಗೆ  ಸರ್ಕಾರ, ಎಸ್ ಐಟಿ ಯಾರೂ ಸಹ ಚರ್ಚೆ ಮಾಡುತ್ತಿಲ್ಲ. ಎಸ್ ಐಟಿಗೆ ಫ್ರೇಮ್ ವರ್ಕ್ ಇಲ್ಲ. ಇದು ಪ್ರಕರಣ ಮುಚ್ಚಿಹಾಕಲು ಕುತಂತ್ರ ಅಷ್ಟೇ. ಗೃಹ ಸಚಿವರು ಕಾನೂನು ಸುವ್ಯವಸ್ಥೆ ಕೈಚೆಲ್ಲಿ ಕುಳಿತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments