Webdunia - Bharat's app for daily news and videos

Install App

ಸಿಎಂಗೆ ಸವಾಲು ಹಾಕಿದ ಡಿಕೆಶಿ?

Webdunia
ಮಂಗಳವಾರ, 6 ಸೆಪ್ಟಂಬರ್ 2022 (15:41 IST)
ಬೆಂಗಳೂರು : ಅವಕಾಶ ಜನ ನಿಮಗೆ ಕೊಟ್ಟಿದ್ದಾರೆ ಕೆಲಸ ಮಾಡಿ. ಮಾಡಕ್ಕಾಗಿಲ್ಲ ಅಂದ್ರೆ ಚುನಾವಣೆಗೆ ಹೋಗೋಣ ಬನ್ನಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸವಾಲೆಸೆದಿದ್ದಾರೆ.
 
ಮಳೆ ಅವಾಂತರಕ್ಕೆ ಕಾಂಗ್ರೆಸ್ ಕಾಲದ ಒತ್ತುವರಿ ಕಾರಣ ಎಂಬ ಸಿಎಂ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಕಾಲದಲ್ಲಿ ಒತ್ತುವರಿ ಆಗಿದ್ರೆ ಇವರು ತೆರವು ಮಾಡಲಿ. ಇವರಿಗೆ ಆ ಕೆಲಸ ಮಾಡಕ್ಕಾಗದೇ ಮಾತಾಡ್ತಾರೆ.

ಕೊಟ್ಟ ಕುದುರೆ ಏರದವನು ವೀರನೂ ಅಲ್ಲ ಶೂರನೂ ಅಲ್ಲ. ಇವರಿಗೆ ಅಧಿಕಾರ ಕೊಟ್ಟಾಗ ಮಾಡಕ್ಕಾಗದೇ ಕಾಂಗ್ರೆಸ್ ನಿಂದ ಹಾಳಾಯ್ತು ಅಂತ ಹೇಳೋದಲ್ಲ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments