Webdunia - Bharat's app for daily news and videos

Install App

ಲೋಕಸಭಾ ಚುನಾವಣೆಗೆ ತುಮಕೂರಿನಿಂದ ವಿಶೇಷ ಅಭ್ಯರ್ಥಿ ಕಣಕ್ಕಿಳಿಸಲಿರುವ ಡಿಕೆಶಿ

geetha
ಶುಕ್ರವಾರ, 9 ಫೆಬ್ರವರಿ 2024 (17:00 IST)
ತುಮಕೂರು-ತುಮಕೂರು ಕ್ಷೇತ್ರದಲ್ಲಿ ಶಾಸಕ ಎಸ್‌. ಆರ್‌. ಶ್ರೀನಿವಾಸ್‌ ಪತ್ನಿ ಭಾರತೀ ಶ್ರೀನಿವಾಸ್‌ ಚುನಾವಣೆಯಲ್ಲಿ ಸ್ಪರ್ಧಿಸಲು ಸ್ವತಃ ಡಿ.ಕೆ. ಶಿವಕುಮಾರ್‌ ಅವರೇ ಸೂಚನೆ ನೀಡಿದ್ದಾರೆನ್ನಲಾಗಿದೆ. ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವಂತೆಯೇ ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಅಚ್ಚರಿಯ ಅಭ್ಯರ್ಥಿ ಸ್ಪರ್ಧಿಸುವ ಸಾಧ್ಯತೆ ಕೇಳಿಬಂದಿದೆ.ಈ ಬಗ್ಗೆ ಶಾಸಕ ಎಸ್‌. ಆರ್‌. ಶ್ರೀನಿವಾಸ್‌ ಪ್ರತಿಕ್ರಿಯೆ ನೀಡಿ , ಮುದ್ದಹನುಮೇಗೌಡರ ಬದಲಾಗಿ ನನ್ನ ಪತ್ನಿಗೆ ಟಿಕೆಟ್‌ ನೀಡುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಆದರೆ ನನಗೆ ಅಷ್ಟು ಶಕ್ತಿ ಇಲ್ಲ ಎಂದು ಹೇಳಿದ್ದೇನೆ. ಹೇಳದೇ ಕೇಳದೇ ಪಕ್ಷ ಬಿಟ್ಟು ಹೋಗಿರುವ ಮುದ್ದಹನುಮೇ ಗೌಡರ ಬಗ್ಗೆ ಡಿಕೆಶಿ ಅವರಿಗೆ ಅಸಮಧಾನ ಇರಬಹುದು ಎಂದು ಹೇಳಿದ್ದಾರೆ. 

ಈ ಕುರಿತು ಪ್ರತಿಕ್ರಿಯಿಸಿದ ಭಾರತಿ ಶ್ರೀನಿವಾಸ್‌ ಅವರೂ  ನಗಿಂತ ಹಿರಿಯರು ಹಲವು ಮಂದಿ ಆಕಾಂಕ್ಷಿತರಿದ್ದಾರೆ. ಆದರೆ ಅವರೆಲ್ಲರನ್ನೂ ಹೊರತು ಪಡಿಸಿ ನನ್ನ ಹೆಸರು ಕೇಳಿಬಂದಿರುವುದು ಸಂತಸ ತಂದಿದೆ. ಪತಿ ಶ್ರೀನಿವಾಸ್‌ ಅವರಿಗಿಂತಲೂ ನನಗೆ ರಾಜಕೀಯದಲ್ಲಿ ಹೆಚ್ಚು ಆಸಕ್ತಿಯಿದೆ. ಕುಣೀಗಲ್‌ ಶಾಸಕ ರಂಗನಾಥ್‌, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಮತ್ತು ಜಮೀರ್‌ ಅಹ್ಮದ್‌ ನಮ್ಮ ಮನೆಯವರ ಮೇಲೆ ಒತ್ತಡ ಹಾಕಿದ್ದಾರೆ ಎಂದಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments